Webdunia - Bharat's app for daily news and videos

Install App

ರಾಜ್ಯಗಳಿಗೆ ಕಾಡಲಿದೆಯೇ ವಿದ್ಯುತ್ ಸಮಸ್ಯೆ?

Webdunia
ಭಾನುವಾರ, 10 ಅಕ್ಟೋಬರ್ 2021 (11:05 IST)
ನವದೆಹಲಿ : ದೇಶದಲ್ಲಿ ದೆಹಲಿ, ಪಂಜಾಬ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ. ವಾಡಿಕೆಗಿಂತಲೂ ಹೆಚ್ಚಾಗಿರುವ ಮಳೆ ಕಲ್ಲಿದ್ದಲು ಪೂರೈಕೆ ಮೇಲೆ ಪರಿಣಾಮ ಬೀರಿರುವುದು, ಆಮದು ಕಲ್ಲಿದ್ದಲು ಅವಲಂಬಿಸಿದ್ದ ಸ್ಥಾವರಗಳು ಕಲ್ಲಿದ್ದಲು ದರ ಏರಿಕೆಯಿಂದಾಗಿ ಉತ್ಪಾದನೆ ಕಡಿತಗೊಳಿಸಿರುವುದು ಇದಕ್ಕೆ ಕಾರಣವಾಗಿದೆ.

ಕಲ್ಲಿದ್ದಲು ಉತ್ಪಾದನೆ ತೃಪ್ತಿಕರವಾಗಿದ್ದರೂ ಮಳೆಯಿಂದಾಗಿ ಸರಬರಾಜು ವ್ಯತ್ಯಯವಾಗಿರುವುದು ಸಮಸ್ಯೆಗೆ ಕಾರಣವಾಗಿದೆ. ಗುಜರಾತ್, ಪಂಜಾಬ್, ರಾಜಸ್ಥಾನ, ದೆಹಲಿ ಮತ್ತು ತಮಿಳುನಾಡಿನಲ್ಲಿ ವಿದ್ಯುತ್ ಸಮಸ್ಯೆ ತೋರುವ ಸೂಚನೆಗಳು ಇವೆ.
ಇರುವ ಕಲ್ಲಿದ್ದಲು ದಾಸ್ತಾನು ಒಂದೆರಡು ದಿನಗಳಿಗೆ ಸಾಕಾಗಬಹುದು. ಹೀಗಾಗಿ, ವಿದ್ಯುತ್ ಉತ್ಪಾದನೆ ಸ್ಥಗಿತವಾಗಬಹುದು ಎಂಬ ಎಚ್ಚರಿಕೆಯನ್ನು ವಿವಿಧ ಖಾಸಗಿ ಶಾಖೋತ್ಪನ್ನ ಸ್ಥಾವರಗಳ ಅಧಿಕಾರಿಗಳು, ಪೂರೈಕೆದಾರರು ನೀಡಿದ್ದಾರೆ.
ಆದರೆ, ಕಲ್ಲಿದ್ದಲು ಸಚಿವಾಲಯವು ದೇಶದಲ್ಲಿ ಅಗತ್ಯ ಪ್ರಮಾಣದಲ್ಲಿ ಕಲ್ಲಿದ್ದಲು ದಾಸ್ತಾನು ಇದೆ ಎಂದು ಹೇಳಿದ್ದು, ಪೂರ್ಣವಾಗಿ ವಿದ್ಯುತ್ ಉತ್ಪಾದನೆ ಸ್ಥಗಿತವಾಗಲಿದೆ ಎಂಬ ಆತಂಕಕ್ಕೆ ಅವಕಾಶವಿಲ್ಲ ಎಂದು ಪ್ರತಿಪಾದಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments