ಈ ಮೌನ ನ್ಯಾಯವೇ? ಪ್ರಧಾನಿ, ಸ್ಮೃತಿಗೆ ಶತ್ರುಘ್ನ ಸಿನ್ಹಾ ಪ್ರಶ್ನೆ

Webdunia
ಗುರುವಾರ, 23 ನವೆಂಬರ್ 2017 (08:25 IST)
ನವದೆಹಲಿ: ಪದ್ಮಾವತಿ ಸಿನಿಮಾ ಈಗಾಗಲೇ ಸಾಕಷ್ಟು ಸುದ್ದಿಯಲ್ಲಿದೆ. ಆದರೆ ಇದರ ಕುರಿತು ಪ್ರಧಾನಿ ನರೇಂದ್ರ ಮೋದಿ, ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ  ಸ್ಮೃತಿ ಇರಾನಿ ಮತ್ತು ಬಾಲಿವುಡ್ ನ ಖ್ಯಾತ ನಟರೆನಿಸಿಕೊಂಡವರು ಇದರ ಕುರಿತು ಯಾಕೆ ಸುಮ್ಮನಾಗಿದ್ದಾರೆ ಎಂದು ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಪ್ರಶ್ನಿಸಿದ್ದಾರೆ.

ಪ್ಯೂ ಅಧ್ಯಯನ ವರದಿಯನ್ನು ಉಲ್ಲೇಖಿಸಿ ಶತ್ರುಘ್ನ ಸಿನ್ಹಾ ಅವರು ‘ನಮ್ಮ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವರು ಹಾಗೂ ಪ್ರಧಾನಿ ಅವರು  ಈ ವಿಷಯದ ಕುರಿತು ಯಾಕೆ ಮೌನ ತಾಳಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.

ಈಗಾಗಲೆ ಪದ್ಮಾವತಿ ಸಿನಿಮಾ ಸಾಕಷ್ಟು ವಿವಾದಗಳನ್ನು ಎದುರಿಸುತ್ತಿದೆ. ಆದರೆ ಬಾಲಿವುಡ್ ಖ್ಯಾತ ನಟರಾದ ಅಮಿತಾಭ್ ಬಚ್ಚನ್, ಅಮೀರ್ ಖಾನ್, ಶಾರೂಕ್ ಖಾನ್ ಇದರ ಕುರಿತು ಯಾಕೆ ಏನೂ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಜನ ಕೇಳುತ್ತಿದ್ದಾರೆ ಎಂದು ಪಟ್ನಾ ಸಾಹೀಬ್ ಕ್ಷೇತ್ರದ ಸಂಸದರೂ ಆಗಿರುವ ಸಿನ್ಹಾ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ರೀಲ್ ಹುಚ್ಚಾಟಕ್ಕೆ 15ವರ್ಷದ ಬಾಲಕ ಸಾವು, Viral Video

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ಮುಂದಿನ ಸುದ್ದಿ
Show comments