Webdunia - Bharat's app for daily news and videos

Install App

ಈ ಮೌನ ನ್ಯಾಯವೇ? ಪ್ರಧಾನಿ, ಸ್ಮೃತಿಗೆ ಶತ್ರುಘ್ನ ಸಿನ್ಹಾ ಪ್ರಶ್ನೆ

Webdunia
ಗುರುವಾರ, 23 ನವೆಂಬರ್ 2017 (08:25 IST)
ನವದೆಹಲಿ: ಪದ್ಮಾವತಿ ಸಿನಿಮಾ ಈಗಾಗಲೇ ಸಾಕಷ್ಟು ಸುದ್ದಿಯಲ್ಲಿದೆ. ಆದರೆ ಇದರ ಕುರಿತು ಪ್ರಧಾನಿ ನರೇಂದ್ರ ಮೋದಿ, ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ  ಸ್ಮೃತಿ ಇರಾನಿ ಮತ್ತು ಬಾಲಿವುಡ್ ನ ಖ್ಯಾತ ನಟರೆನಿಸಿಕೊಂಡವರು ಇದರ ಕುರಿತು ಯಾಕೆ ಸುಮ್ಮನಾಗಿದ್ದಾರೆ ಎಂದು ಬಿಜೆಪಿ ಮುಖಂಡ ಶತ್ರುಘ್ನ ಸಿನ್ಹಾ ಪ್ರಶ್ನಿಸಿದ್ದಾರೆ.

ಪ್ಯೂ ಅಧ್ಯಯನ ವರದಿಯನ್ನು ಉಲ್ಲೇಖಿಸಿ ಶತ್ರುಘ್ನ ಸಿನ್ಹಾ ಅವರು ‘ನಮ್ಮ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವರು ಹಾಗೂ ಪ್ರಧಾನಿ ಅವರು  ಈ ವಿಷಯದ ಕುರಿತು ಯಾಕೆ ಮೌನ ತಾಳಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.

ಈಗಾಗಲೆ ಪದ್ಮಾವತಿ ಸಿನಿಮಾ ಸಾಕಷ್ಟು ವಿವಾದಗಳನ್ನು ಎದುರಿಸುತ್ತಿದೆ. ಆದರೆ ಬಾಲಿವುಡ್ ಖ್ಯಾತ ನಟರಾದ ಅಮಿತಾಭ್ ಬಚ್ಚನ್, ಅಮೀರ್ ಖಾನ್, ಶಾರೂಕ್ ಖಾನ್ ಇದರ ಕುರಿತು ಯಾಕೆ ಏನೂ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಜನ ಕೇಳುತ್ತಿದ್ದಾರೆ ಎಂದು ಪಟ್ನಾ ಸಾಹೀಬ್ ಕ್ಷೇತ್ರದ ಸಂಸದರೂ ಆಗಿರುವ ಸಿನ್ಹಾ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments