ವರ್ಕೌಟ್ ಸಾಕು ಅಂದಿದ್ದೇ ತಪ್ಪಾಯ್ತ?

Webdunia
ಬುಧವಾರ, 26 ಜನವರಿ 2022 (13:09 IST)
ಹೈದರಾಬಾದ್ : ವ್ಯಾಯಾಮ ಮಾಡಿದ್ದು ಸಾಕು ನಿಲ್ಲಿಸು ಎಂದು ಹೇಳಿದ್ದ ತಾಯಿಯನ್ನು ಹೊಡೆದು ಕೊಂದಿರುವ ಘಟನೆ ಹೈದರಾಬಾದ್ನ ಸುಲ್ತಾನ್ ಬಜಾರ್ನಲ್ಲಿ ನಡೆದಿದೆ.

24 ವರ್ಷದ ಕೊಂಡಾ ಸುಧೀರ್ ಕುಮಾರ್ ಆರೋಪಿಯಾಗಿದ್ದಾನೆ. ಕೊಂಡಾ ಪಾಪಮ್ಮ ಮೃತ ತಾಯಿ. ಸುಧೀರ್ ಕುಮಾರ್ ಮಾನಸಿಕವಾಗಿ ಸ್ವಲ್ಪ ಮಟ್ಟಿಗೆ ಅಸ್ವಸ್ಥ ಎನ್ನಲಾಗಿದೆ. ತಾಯಿಯನ್ನು ಹೊಡೆದು ಕೊಂದು ಪೊಲೀಸರ ವಶದಲ್ಲಿದ್ದಾನೆ.

ಜನವರಿ 24ರ ತಡರಾತ್ರಿ 2 ಗಂಟೆ ಹೊತ್ತಿಗೆ ವ್ಯಾಯಾಮ ಮಾಡುತ್ತಿದ್ದನು. ತಾಯಿ ಸುಧೀರ್ ಕುಮಾರ್ಗೆ ಮಗನನ್ನು ಮಲಗುವಂತೆ ಹೇಳಿದ್ದಾರೆ. ಆದರೆ ಕೋಪಗೊಂಡ ಆತ ಕೈಯಲ್ಲಿ ಹಿಡಿದಿದ್ದ ಡಂಬಲ್ಸ್ನಿಂದ ಆಕೆಗೆ ಹೊಡೆದು ಕೊಂದಿದ್ದಾನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಮಳೆ ಕಡಿಮೆಯಾಗಿದ್ದರೂ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ನಿರೀಕ್ಷೆ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಮುಂದಿನ ಸುದ್ದಿ
Show comments