Webdunia - Bharat's app for daily news and videos

Install App

ಯೋಗಿ ಆದಿತ್ಯನಾಥ್ ರಾವಣ ರಾಜ್ಯದಲ್ಲಿದ್ದಾರಾ?

Webdunia
ಶನಿವಾರ, 3 ಅಕ್ಟೋಬರ್ 2020 (17:19 IST)
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ರಾಮ ರಾಜ್ಯದಲ್ಲಿಲ್ಲ. ರಾವಣ ರಾಜ್ಯದಲ್ಲಿದ್ದಾರೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಹತ್ರಾಸ್ ಘಟನೆಯ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್. ಆರ್. ಪಾಟೀಲ್ ಆಗ್ರಹ ಮಾಡಿದ್ದಾರೆ.

ಯುವತಿಯೊಬ್ಬಳನ್ನು ಮಾನಭಂಗ ಮಾಡಿ, ನಾಲಿಗೆ ಸೀಳುತ್ತಾರೆ. ಅವಳನ್ನು ಕೊಲೆ ಮಾಡಲಾಗಿದೆ ಎಂದರೆ ಅದು ರಾವಣ ರಾಜ್ಯ ಎಂದು ಟೀಕೆ ಮಾಡಿದ್ದಾರೆ.

ಬಿಜೆಪಿ ಹಾಗೂ ಉತ್ತರ ಪ್ರದೇಶ ಸರಕಾರದ ವಿರುದ್ಧ ಪಾಟೀಲ್ ಹರಿಹಾಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments