Webdunia - Bharat's app for daily news and videos

Install App

ನಮ್ಮ ಕ್ಯಾಂಟೀನ್ ಆಹಾರ ಎಲ್ಲಿಂದ ಬರುತ್ತೆ ಗೊತ್ತಾ..?

Webdunia
ಗುರುವಾರ, 16 ಮಾರ್ಚ್ 2017 (11:43 IST)
ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್`ನಲ್ಲಿ ಜನಪ್ರಿಯ ನಮ್ಮ ಕ್ಯಾಂಟೀನ್ ಯೋಜನೆ ಘೋಷಿಸಿದ್ದಾರೆ. ಬೆಂಗಳೂರಿನ 198 ವಾರ್ಡ್`ಗಳಲ್ಲಿ 10 ರೂಪಾಯಿಗೆ ಊಟ, 5 ರೂಪಾಯಿಗೆ ತಿಂಡಿ ಕೊಡುವ ಈ ಯೋಜನೆ  ಜನಮೆಚ್ಚುಗೆಗೆ ಪಾತ್ರವಾಗಿದೆ.

ಅಂದಹಾಗೆ, ನಮ್ಮ ಕ್ಯಾಂಟೀನ್ ಊಟ ಸರಬರಾಜಾಗುವುದು ಇಸ್ಕಾನ್ ಸಂಸ್ಥೆಯಿಂದ. ಈ ಬಗ್ಗೆ ಇಸ್ಕಾನ್ ಜೊತೆ ಒಂದು
ಸುತ್ತಿನ ಮಾತುಕತೆ ನಡೆಸಿರುವ ಸರ್ಕಾರ ಅಕ್ಷಯ ಪಾತ್ರೆ ಯೋಜನೆಯಡಿ ನಮ್ಮ ಕ್ಯಾಂಟೀನ್`ಗೂ ಊಟದ ಸಪ್ಲೈ ಮಾಡಲಿದೆ.
ಮಧ್ಯಾಹ್ನದ ಬಿಸಿಯೂಟದಲ್ಲಿ ಇಸ್ಕಾನ್ ಉತ್ಕೃಷ್ಟ ಆಹಾರ ನೀಡುತ್ತಿದೆ. ಹೀಗಾಗಿಯೇ, ಇದೇ ಉತ್ತಮ ಕ್ವಾಲಿಟಿಯ ಆಹಾರವನ್ನೂ ನಮ್ಮ ಕ್ಯಾಂಟಿನ್`ಗಳಲ್ಲಿ ಒದಗಿಸುವುದು ಸರ್ಕಾರದ ಉದ್ದೇಶ. ಬಿಬಿಎಂಪಿ ನೆರವಿನ ಮೂಲಕ ಜಾಗ ಪಡೆದು ನಮ್ಮ ಕ್ಯಾಂಟಿನ್ ತೆರೆದು ಇಸ್ಕಾನ್ ಸಂಸ್ಥೆಯಿಂದ ಬರುವ ಊಟವನ್ನ ಇಲ್ಲಿ ನೀಡಲಾಗುತ್ತದೆ.

ಪ್ರತಿನಿತ್ಯ 1 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದ್ದು, ಒಂದು ತಿಂಗಳೊಳಗೆ ಯೊಜನೆ ಜಾರಿಗೆ ಬರಲಿದೆ.ಇಸ್ಕಾನ್`ಗೆ ಪ್ರತಿ ಊಟಕ್ಕೆ 20 ರೂ. ವನ್ನ ಸರ್ಕಾರ ನೀಡಲಿದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments