Webdunia - Bharat's app for daily news and videos

Install App

ನಮ್ಮ ಕ್ಯಾಂಟೀನ್ ಆಹಾರ ಎಲ್ಲಿಂದ ಬರುತ್ತೆ ಗೊತ್ತಾ..?

Webdunia
ಗುರುವಾರ, 16 ಮಾರ್ಚ್ 2017 (11:43 IST)
ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್`ನಲ್ಲಿ ಜನಪ್ರಿಯ ನಮ್ಮ ಕ್ಯಾಂಟೀನ್ ಯೋಜನೆ ಘೋಷಿಸಿದ್ದಾರೆ. ಬೆಂಗಳೂರಿನ 198 ವಾರ್ಡ್`ಗಳಲ್ಲಿ 10 ರೂಪಾಯಿಗೆ ಊಟ, 5 ರೂಪಾಯಿಗೆ ತಿಂಡಿ ಕೊಡುವ ಈ ಯೋಜನೆ  ಜನಮೆಚ್ಚುಗೆಗೆ ಪಾತ್ರವಾಗಿದೆ.

ಅಂದಹಾಗೆ, ನಮ್ಮ ಕ್ಯಾಂಟೀನ್ ಊಟ ಸರಬರಾಜಾಗುವುದು ಇಸ್ಕಾನ್ ಸಂಸ್ಥೆಯಿಂದ. ಈ ಬಗ್ಗೆ ಇಸ್ಕಾನ್ ಜೊತೆ ಒಂದು
ಸುತ್ತಿನ ಮಾತುಕತೆ ನಡೆಸಿರುವ ಸರ್ಕಾರ ಅಕ್ಷಯ ಪಾತ್ರೆ ಯೋಜನೆಯಡಿ ನಮ್ಮ ಕ್ಯಾಂಟೀನ್`ಗೂ ಊಟದ ಸಪ್ಲೈ ಮಾಡಲಿದೆ.
ಮಧ್ಯಾಹ್ನದ ಬಿಸಿಯೂಟದಲ್ಲಿ ಇಸ್ಕಾನ್ ಉತ್ಕೃಷ್ಟ ಆಹಾರ ನೀಡುತ್ತಿದೆ. ಹೀಗಾಗಿಯೇ, ಇದೇ ಉತ್ತಮ ಕ್ವಾಲಿಟಿಯ ಆಹಾರವನ್ನೂ ನಮ್ಮ ಕ್ಯಾಂಟಿನ್`ಗಳಲ್ಲಿ ಒದಗಿಸುವುದು ಸರ್ಕಾರದ ಉದ್ದೇಶ. ಬಿಬಿಎಂಪಿ ನೆರವಿನ ಮೂಲಕ ಜಾಗ ಪಡೆದು ನಮ್ಮ ಕ್ಯಾಂಟಿನ್ ತೆರೆದು ಇಸ್ಕಾನ್ ಸಂಸ್ಥೆಯಿಂದ ಬರುವ ಊಟವನ್ನ ಇಲ್ಲಿ ನೀಡಲಾಗುತ್ತದೆ.

ಪ್ರತಿನಿತ್ಯ 1 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದ್ದು, ಒಂದು ತಿಂಗಳೊಳಗೆ ಯೊಜನೆ ಜಾರಿಗೆ ಬರಲಿದೆ.ಇಸ್ಕಾನ್`ಗೆ ಪ್ರತಿ ಊಟಕ್ಕೆ 20 ರೂ. ವನ್ನ ಸರ್ಕಾರ ನೀಡಲಿದೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam Attack: ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್: ಪತ್ನಿ ಜೊತೆ ಖುಷಿಯಾಗಿದ್ದ ಕೊನೆಯ ಕ್ಷಣ

Pahalgam Terror Attack:ಮೃತ ಕನ್ನಡಿಗರ ಕುಟುಂಬಕ್ಕೆ ₹10 ಲಕ್ಷ ಪರಿಹಾರ

Terror Attack: ಪ್ರವಾಸಿಗರ ಮೇಲಿನ ದಾಳಿಗೆ ರೊಚ್ಚಿಗೆದ್ದ ಶಾರುಖ್ ಖಾನ್‌, ಪೋಸ್ಟ್ ಮಾಡಿ ಹೀಗಂದ್ರು

Terror Attack, 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರೆತರುತ್ತೇವೆ: ಸಿಎಂ ಸಿದ್ದರಾಮಯ್ಯ

Terror Attack: ಉಗ್ರರ ವಿರುದ್ಧ ರಾಜಿಯಿಲ್ಲದ ನಿರ್ಧಾರ ಕೈಗೊಳ್ಳುತ್ತೇವೆ, ರಾಜನಾಥ್ ಸಿಂಗ್‌ ತಿರುಗೇಟು

ಮುಂದಿನ ಸುದ್ದಿ
Show comments