Webdunia - Bharat's app for daily news and videos

Install App

ಕರಾವಳಿಯಲ್ಲಿ ಬಲಗೊಳ್ಳುತ್ತಿದೆ ಐಸಿಸ್ ಉಗ್ರ ಸಂಘಟನೆ!

Webdunia
ಸೋಮವಾರ, 8 ಮೇ 2017 (11:30 IST)
ಮಂಗಳೂರು: ಕರಾವಳಿಗರನ್ನು ಬೆಚ್ಚಿ ಬೀಳಿಸುವ ವರದಿಯೊಂದು ಬಂದಿದೆ. ಕೇರಳದ ಕಾಸರಗೋಡಿನಲ್ಲಿ ಐಸಿಸ್ ಉಗ್ರ ಸಂಘಟನೆ ಬಲಗೊಳ್ಳುತ್ತಿರುವ ಬಗ್ಗೆ ವರದಿಗಾಗಿದೆ.

 
ವ್ಯಾಟ್ಸಪ್ ಮೂಲಕ ಅಮಾಯಕ ಯುವಕರನ್ನು ಉಗ್ರ ಸಂಘಟನೆಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ. ಈ ಬಗ್ಗೆ ಅಣಂಗೂರಿನ ವ್ಯಕ್ತಿಯೊಬ್ಬ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

ತನ್ನನ್ನು ಬಲವಂತವಾಗಿ ಐಸಿಸ್ ಪರ ಗ್ರೂಪ್ ಗೆ ಸೇರಿಸಿಕೊಳ್ಳಲಾಗಿದೆ ಎಂದು ಆತ ದೂರಿದ್ದಾನೆ. ಇದರ ನಂತರ ಎಚ್ಚೆತ್ತುಕೊಂಡಿರುವ ಪೊಲೀಸರು ವ್ಯಾಟ್ಸಪ್ ಗ್ರೂಪ್ ಮತ್ತು ಅದರ ಆಡ್ಮಿನ್ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ದೂರದ ಆಫ್ಘಾನಿಸ್ತಾನದಲ್ಲಿದ್ದುಕೊಂಡೇ ಕರಾವಳಿಯ ಯುವಕರನ್ನು ಸೆಳೆಯುವ ಯತ್ನ ನಡೆಯುತ್ತಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಕಾಸರಗೋಡಿನ ಒಂದೇ ಗ್ರಾಮ ಪಂಚಾಯತ್ ನ 17 ಮಂದಿ ಏಕಕಾಲಕ್ಕೆ ನಾಪತ್ತೆಯಾಗಿರುವುದು ಮತ್ತಷ್ಟು ಆತಂಕ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments