ಐಸಿಸ್ ಉಗ್ರರು ರಾಜ್ಯದಲ್ಲಿ ಸಂಚಾರ?

Webdunia
ಶನಿವಾರ, 27 ಏಪ್ರಿಲ್ 2019 (15:22 IST)
ಶ್ರೀಲಂಕಾ ಸರಣಿ ಬಾಂಬ್ ಸ್ಪೋಟದ ಬಳಿಕ ಉಗ್ರರು ನಮ್ಮ ರಾಜ್ಯದಲ್ಲೂ ಓಡಾಡುತ್ತಿದ್ದಾರೆಯೇ ಇಂತಹದ್ದೊಂದು ಅನುಮಾನ ಈಗ ವ್ಯಕ್ತವಾಗತೊಡಗಿದೆ.

ಇದಕ್ಕೆ ಇಂಬು ನೀಡುವಂತೆ ರಾಜ್ಯ ಸರ್ಕಾರಕ್ಕೆ‌ತಮಿಳುನಾಡು ಸರ್ಕಾರದಿಂದ ಎಚ್ಚರಿಕೆಯ ಸಂದೇಶ ಬಂದಿದೆ. ಕರ್ನಾಟಕ, ಕೇರಳ, ತಮಿಳುನಾಡು, ಪಾಂಡಿಚೇರಿ, ಗೋವಾ, ಮಹಾರಾಷ್ಟ್ರ ರಾಜ್ಯಗಳಿಗೆ ಐಸಿಸ್ ಉಗ್ರರು ಎಂಟ್ರಿ ನೀಡಿರುವ ಕುರಿತು ಉಲ್ಲೇಖವಾಗಿದೆ ಎನ್ನಲಾಗಿದೆ.

ತಮಿಳುನಾಡಿನ ರಾಮನಾಥಪುರಗೆ 19 ಜನ ಉಗ್ರರು ಬಂದಿಳಿದಿದ್ದಾರೆ ಎನ್ನಲಾಗುತ್ತಿದೆ. ‌ದಕ್ಷಿಣ ಭಾರತದ ರಾಜ್ಯಗಳಲ್ಲಿ  ಆತ್ಮಾಹುತಿ‌ ದಾಳಿ ನಡೆಸುವ ಸಾಧ್ಯತೆ ಬಗ್ಗೆ ಲಾರಿ‌ ಚಾಲಕನೋರ್ವನಿಂದ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆಯಂತೆ.

ಹೀಗಾಗಿ ಎಲ್ಲೆಡೆ ‌ಕಟ್ಟೆಚ್ಚರ ವಹಿಸುವಂತೆ ತಮಿಳುನಾಡು ಪೊಲೀಸ್ ಇಲಾಖೆಯಿಂದ ದಕ್ಷಿಣ ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರಿಗೆ ಹೈ ಅಲರ್ಟ ಘೋಷಿಸುವಂತೆ ಎಚ್ಚರಿಕೆ ಸಂದೇಶ ರವಾನೆ ಆಗಿದೆಯಂತೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ಸಿಡೆಂಟ್ ಆಗಿ ಐಸಿಯುವಿನಲ್ಲಿದ್ದರೂ ವಧುವಿನ ಕೈ ಬಿಡದ ವರ ಮಾಡಿದ್ದೇನು Video

ಸ್ವಲ್ಪವೂ ಸೆನ್ಸ್ ಇಲ್ಲ...ಹೊಸ ಕಾಂಕ್ರೀಟ್ ಮೇಲೆ ಸ್ಕೂಟಿ ಓಡಿಸಿ ಕೆಸರು ಗೆದ್ದೆ ಮಾಡಿದ ಭೂಪ Video

ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೋ ಹಿಡಿದ ಬಿವೈ ವಿಜಯೇಂದ್ರ

ವಿದೇಶ ಪ್ರವಾಸ ಮೇಲೆ ಹೆಚ್ಚುವರಿ ತೆರಿಗೆನಾ: ಪ್ರಧಾನಿ ಮೋದಿ ಗರಂ

ಢಿಕ್ಕಿ ಹೊಡೆದಿದ್ಯಾಕೆ ಎಂದು ಕೆನ್ನೆಗೆ ಹೊಡೆದ ಯುವತಿ: ಯುವಕ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments