Webdunia - Bharat's app for daily news and videos

Install App

ಐಸಿಸ್ ಉಗ್ರರು ರಾಜ್ಯದಲ್ಲಿ ಸಂಚಾರ?

Webdunia
ಶನಿವಾರ, 27 ಏಪ್ರಿಲ್ 2019 (15:22 IST)
ಶ್ರೀಲಂಕಾ ಸರಣಿ ಬಾಂಬ್ ಸ್ಪೋಟದ ಬಳಿಕ ಉಗ್ರರು ನಮ್ಮ ರಾಜ್ಯದಲ್ಲೂ ಓಡಾಡುತ್ತಿದ್ದಾರೆಯೇ ಇಂತಹದ್ದೊಂದು ಅನುಮಾನ ಈಗ ವ್ಯಕ್ತವಾಗತೊಡಗಿದೆ.

ಇದಕ್ಕೆ ಇಂಬು ನೀಡುವಂತೆ ರಾಜ್ಯ ಸರ್ಕಾರಕ್ಕೆ‌ತಮಿಳುನಾಡು ಸರ್ಕಾರದಿಂದ ಎಚ್ಚರಿಕೆಯ ಸಂದೇಶ ಬಂದಿದೆ. ಕರ್ನಾಟಕ, ಕೇರಳ, ತಮಿಳುನಾಡು, ಪಾಂಡಿಚೇರಿ, ಗೋವಾ, ಮಹಾರಾಷ್ಟ್ರ ರಾಜ್ಯಗಳಿಗೆ ಐಸಿಸ್ ಉಗ್ರರು ಎಂಟ್ರಿ ನೀಡಿರುವ ಕುರಿತು ಉಲ್ಲೇಖವಾಗಿದೆ ಎನ್ನಲಾಗಿದೆ.

ತಮಿಳುನಾಡಿನ ರಾಮನಾಥಪುರಗೆ 19 ಜನ ಉಗ್ರರು ಬಂದಿಳಿದಿದ್ದಾರೆ ಎನ್ನಲಾಗುತ್ತಿದೆ. ‌ದಕ್ಷಿಣ ಭಾರತದ ರಾಜ್ಯಗಳಲ್ಲಿ  ಆತ್ಮಾಹುತಿ‌ ದಾಳಿ ನಡೆಸುವ ಸಾಧ್ಯತೆ ಬಗ್ಗೆ ಲಾರಿ‌ ಚಾಲಕನೋರ್ವನಿಂದ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆಯಂತೆ.

ಹೀಗಾಗಿ ಎಲ್ಲೆಡೆ ‌ಕಟ್ಟೆಚ್ಚರ ವಹಿಸುವಂತೆ ತಮಿಳುನಾಡು ಪೊಲೀಸ್ ಇಲಾಖೆಯಿಂದ ದಕ್ಷಿಣ ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರಿಗೆ ಹೈ ಅಲರ್ಟ ಘೋಷಿಸುವಂತೆ ಎಚ್ಚರಿಕೆ ಸಂದೇಶ ರವಾನೆ ಆಗಿದೆಯಂತೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments