Webdunia - Bharat's app for daily news and videos

Install App

ಆರೆಸ್ಸೆಸ್ ನಾಯಕರ ಹತ್ಯೆಗೆ ಐಎಸ್‌ಐಎಸ್ ಸಂಚು

Webdunia
ಗುರುವಾರ, 16 ಏಪ್ರಿಲ್ 2015 (19:28 IST)
ತಮಿಳುನಾಡಿನ ಸುಮಾರು 50 ಆರ್ ಎಸ್ ಎಸ್ ನಾಯಕರನ್ನು ಶೂಟ್ ಮಾಡುವುದರ ಜೊತೆಗೆ ಮುಂದಿನ ವಾರ ತಮಿಳುನಾಡಿಲ್ಲಿ ಸರಣಿ ಬಾಂಬ್ ಸ್ಫೋಟಿಸುವುದಾಗಿ ಇಸಿಸ್ ಉಗ್ರರು ಬೆದರಿಕೆ ಹಾಕಿದ್ದಾರೆ.

ಚೆನ್ನೈ ನ ಡಿಜಿಪಿ ಕಚೇರಿಗೆ ಹಾಗೂ ಚೈನ್ನೈ ಪ್ರೆಸ್ ಕ್ಲಬ್ ಗೆ ಇಸಿಸ್ ಉಗ್ರರು ಬೆದರಿಕೆ ಪತ್ರ ಕಳುಹಿಸಿದ್ದು, ಕೆಂಪು ಇಂಕಿನಲ್ಲಿ ಬರೆಯಲಾಗಿದ್ದು, ಚೆನ್ನೈನಲ್ಲಿ 50 ಆರ್ ಎಸ್ ಎಸ್ ಕಾರ್ಯಕರ್ತರನ್ನು ಗುರುತಿಸಲಾಗಿದೆ. ಆ ನಾಯಕರನ್ನು ಗುಂಡಿಟ್ಟು ಹತ್ಯೆ ಮಾಡಲಾಗುವುದು ಹಾಗೂ ಏಪ್ರಿಲ್ 24ರೊಳಗೆ ಮತ್ತೆ ಕೊಯಬಂತ್ತೂರ್ ನಲ್ಲಿ ಸರಣಿ ಬಾಂಬ್ ಸ್ಫೋಟಿಸಲಾಗುವುದು ಎಂದು ಬೆದರಿಕೆ ಹಾಕಲಾಗಿದೆ.

ನಿನ್ನೆ ಪೋಸ್ಟ್ ಮೂಲಕ ಬೆದರಿಕೆ ಪತ್ರ ಬಂದಿದ್ದು, ಪತ್ರದ ಮೇಲೆ ಯಾವುದೇ ಅಂಚೆ ಅಂಟಿಸಲಾಗಿಲ್ಲ. ಈ ಪತ್ರವನ್ನು ಸಿಪಿಸಿ ಜಂಟಿ ಕಾರ್ಯದರ್ಶಿ ಅವರಿಗೆ ಕಳುಹಿಸಿಕೊಡಲಾಗಿದೆ. ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

1998 ಫೆಬ್ರವರಿ 14ರಂದು ಕೊಯಂಬತ್ತೂರಿನಲ್ಲಿ ಸರಣಿ ಬಾಂಬ್ ಸ್ಫೋಟಿಸಲಾಗಿತ್ತು. ಘಟನೆಯಲ್ಲಿ 58 ಮಂದಿ ಸಾವನ್ನಪ್ಪಿ, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments