Webdunia - Bharat's app for daily news and videos

Install App

ಶ್ರೀ ಹರಿಕೋಟಾ: ಎಂಟು ಉಪಗ್ರಹಗಳ ಯಶಸ್ವಿ ಉಡಾವಣೆ

Webdunia
ಸೋಮವಾರ, 26 ಸೆಪ್ಟಂಬರ್ 2016 (11:27 IST)
ನಗರದಲ್ಲಿರುವ ಸತೀಶ್ ಧವನ್ ಉಡಾವಣೆ ಕೇಂದ್ರದಿಂದ ಏಕಕಾಲಕ್ಕೆ ಎರಡು ಕಕ್ಷೆಗಳಿಗೆ 8 ಉಪಗ್ರಹಗಳನ್ನು ಉಡಾವಣೆ ಮಾಡುವ ಮೂಲಕ ಭಾರತೀಯ ಬಾಹ್ಕಾಕಾಶ ಸಂಸ್ಥೆ ಇಸ್ರೋ ಮತ್ತೊಂದು ಹೊಸ ಮೈಲುಗಲ್ಲು ಸ್ಥಾಪಿಸಿದೆ.
 
ಇಂದು ಬೆಳಗ್ಗೆ ಸುಮಾರು 9.12ಕ್ಕೆ ಉಡಾವಣೆಯಾದ ಉಪಗ್ರಹಗಳು ಸುಮಾರು 17 ನಿಮಿಷಗಳ ಅವಧಿಯಲ್ಲಿ ಭಾರತದ ಬಹು ಉದ್ದೇಶಿತ ಪ್ರಮುಖ ಹವಾಮಾನ ಉಪಗ್ರಹ ಸ್ಕಾಟ್​ಸ್ಯಾಟ್-1 ಅನ್ನು ಪಿಎಸ್ ಎಲ್ ವಿ ಕಕ್ಷೆಗೆ ಸೇರಿಸಿವೆ. ಜನಪೋಯೋಗಿ ಬಳಕೆಗೆ ಬಳಸಿಕೊಳ್ಳುವ ನಿಟ್ಟಿನಲ್ಲಿ ಉಡಾವಣೆ ಮಾಡಲಾಗಿದೆ. 
 
ಉಪಗ್ರಹವು ಹವಾಮಾನ ವರದಿ ಮತ್ತು ಮುನ್ಸೂಚನೆ, ಗಾಳಿಯ ದಿಕ್ಕು ಮತ್ತು ಚಲನೆ ಸೇರಿ ಹಲವು ಪ್ರಮುಖ ದತ್ತಾಂಶವನ್ನು ನಿಯಂತ್ರಣ ಕೇಂದ್ರಕ್ಕೆ ಮಾಹಿತಿಗಳನ್ನು ರವಾನಿಸಲಿದೆ ಎಂದು ಮೂಲಗಳು ತಿಳಿಸಿವೆ. 
 
ಇಂದು ಎಂಟು ಉಪಗ್ರಹಗಳನ್ನು ಬಾಹ್ಯಾಕಾಶ ಕೇಂದ್ರಗಳಿಗೆ ಉಡಾವಣೆ ಮಾಡುವ ಮೂಲಕ ಭಾರತ ಮತ್ತೊಂದು ಸಾಧನೆಗೈದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಮುಂದಿನ ಸುದ್ದಿ
Show comments