Webdunia - Bharat's app for daily news and videos

Install App

ಸ್ವಾತಂತ್ರ್ಯ, ಸಂವಿಧಾನ ಅಂಗೀಕಾರದ ನಂತರ ಪ್ರಜಾಪ್ರಭುತ್ವ ಬಂತು ಎಂಬುದು ತಪ್ಪು: ಶಾ

Webdunia
ಶನಿವಾರ, 4 ಸೆಪ್ಟಂಬರ್ 2021 (13:15 IST)
ದೆಹಲಿ : 1947ರ ಆಗಸ್ಟ್ 15ರಂದು ಅಥವಾ 1950ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಭಾರತದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯಾಯಿತು ಎಂದು ಯಾರಾದರೂ ಹೇಳಿದರೆ ಅದು ತಪ್ಪು. ಪ್ರಜಾಪ್ರಭುತ್ವ ಎಂಬುದು ನಮ್ಮ ದೇಶದ ಮೂಲ ಸ್ವಭಾವ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.

ದೆಹಲಿಯ ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ 51ನೇ ಸಂಸ್ಥಾಪನೆ ದಿನದಲ್ಲಿ ಮಾತನಾಡಿರುವ ಅಮಿತ್ ಶಾ ಅವರು, 'ಪ್ರಜಾಪ್ರಭುತ್ವ ನಮ್ಮ ದೇಶದ ಮೂಲ ಸ್ವಭಾವ. 1947ರ ಆಗಸ್ಟ್ 15ರ ಸ್ವಾತಂತ್ರ್ಯ ನಂತರ ಅಥವಾ 1950ರಲ್ಲಿ ಸಂವಿಧಾನವನ್ನು ಅಂಗೀಕರಿಸಿದ ನಂತರ ಭಾರತದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯಾಯಿತು ಎಂದು ಯಾರಾದರೂ ಹೇಳಿದರೆ ಅದು ತಪ್ಪು. ಪ್ರಜಾಪ್ರಭುತ್ವ ನಮ್ಮ ಮೂಲ ಸ್ವಭಾವ' ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
'ಈ ಹಿಂದೆಯೂ ಹಳ್ಳಿಗಳಲ್ಲಿ ಪಂಚ ಪರಮೇಶ್ವರರಿದ್ದರು. ಸಾವಿರಾರು ವರ್ಷಗಳ ಹಿಂದೆ ದ್ವಾರಕಾದಲ್ಲಿ ಯಾದವರ ಗಣರಾಜ್ಯವಿತ್ತು. ಬಿಹಾರದಲ್ಲಿ ಗಣರಾಜ್ಯ ವ್ಯವಸ್ಥೆ ಇತ್ತು. ಹಾಗಾಗಿ ಪ್ರಜಾಪ್ರಭುತ್ವ ಎಂಬುದು ನಮ್ಮ ರಾಷ್ಟ್ರದ ಮೂಲ ಲಕ್ಷಣವಾಗಿದೆ,' ಎಂದು ಅವರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments