Webdunia - Bharat's app for daily news and videos

Install App

ನಾಳೆ ನಾಡಿದ್ದು ಬೆಂಗಳೂರಿನಲ್ಲಿ ಮಳೆಯಾಗುವ ಮುನ್ಸೂಚನೆ

Sampriya
ಬುಧವಾರ, 20 ಮಾರ್ಚ್ 2024 (14:12 IST)
ಬೆಂಗಳೂರು:ನಾಳೆಯಿಂದ ಮಾರ್ಚ್‌ 22ರ ವರೆಗೆ ಬೆಂಗಳೂರು ನಗರದಲ್ಲಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 
 
ಇದರಿಂದ ಸದ್ಯ ನಗರದಲ್ಲಿ ಎದುರಾಗುತ್ತಿರುವ ನೀರಿನ ಸಮಸ್ಯೆಗೆ ಕೊಂಚ ಬ್ರೇಕ್ ಸಿಗಬಹುದು. ನಗರದಲ್ಲಿ ಸದ್ಯ ಮಳೆಯ ಕೊರತೆಯಿಂದಾಗಿ ನೀರಿನ ಬಿಕ್ಕಟ್ಟು ಎದರಾಗಿದ್ದು, ನೀರಿನ ಪೂರೈಕೆಗಾಗಿ ಕೊಳವೆ ಬಾವಿಗಳು ಮತ್ತು ಕಾವೇರಿ ಜಲಾಶಯವನ್ನು ಹೆಚ್ಚು ಅವಲಂಬಿಸಿದೆ. ತಾಪಮಾನದ ಹೆಚ್ಚಳ ಮತ್ತು ಮಳೆಯಾಗದಿರುವ ಪರಿಣಾಮ ಇದೀಗ ಹಲವಾರು ಕೊಳವೆಬಾವಿಗಳು ಬತ್ತಿದ್ದು, ನಿವಾಸಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.
 
ಗಣನೀಯ ಮಳೆಯಾಗುವ ಯಾವುದೇ ಗ್ಯಾರಂಟಿ ಇಲ್ಲದಿದ್ದರೂ, ಸದ್ಯದ ನೀರಿನ ಬಿಕ್ಕಟ್ಟಿನಿಂದ ಪರಿಹಾರಕ್ಕಾಗಿ ಕಾತರದಿಂದ ಕಾಯುತ್ತಿರುವ ಬೆಂಗಳೂರಿನ ನಿವಾಸಿಗಳಿಗೆ ಈ ಮುನ್ಸೂಚನೆಯು ಭರವಸೆಯ ಕಿರಣವನ್ನು ನೀಡುತ್ತದೆ.
 
ಹವಾಮಾನ ಇಲಾಖೆ ಪ್ರಕಾರ,  ಮಾರ್ಚ್ 21 ರಿಂದ 23ರ ನಡುವೆ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಲಘು ಮಳೆಯಾಗಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments