ಅಣ್ಣನ ರಕ್ಷಣೆಗೆ ಈ ಬಣ್ಣದ ರಾಖಿ ಕಟ್ಟಿದರೆ ಶ್ರೇಯಸ್ಸು

Sampriya
ಭಾನುವಾರ, 18 ಆಗಸ್ಟ್ 2024 (13:11 IST)
Photo Courtesy X
ಬೆಂಗಳೂರು: ನಾಳೆ ದೇಶದಾದ್ಯಂತ ರಕ್ಷಾಬಂಧನವನ್ನು ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯಂದು ತನ್ನ ಅಣ್ಣನ ರಕ್ಷಣೆಗೆ ಸಹೋದರಿಯು ದಾರವನ್ನು ಕಟ್ಟುತ್ತಾಲೆ. ರಕ್ಷಾಬಂಧನ ಹಿನ್ನೆಲೆ ಇದೀಗ ಮಾರುಕಟ್ಟೆಗೆ ನಾನಾ ಬಗೆಯ, ವಿಶೇಷ ವಿನ್ಯಾಸದಲ್ಲಿ ರಾಖಿ ಲಗ್ಗೆಯಿಟ್ಟಿದೆ. ಆದರೆ ರಾಖಿಗಳನ್ನು ಕಟ್ಟುವಾಗ ಆರೋಗ್ಯದ ಹಿತದೃಷ್ಟಿಯನ್ನು ನಾವು ನೋಡಬೇಕು.

ಈ ಲೇಖನದಲ್ಲಿ ಯಾವ ಬಣ್ಣದ ರಾಖಿಯನ್ನು ಸಹೋದರನಿಗೆ ಕಟ್ಟಿದರೆ ಶ್ರೇಯಸ್ಸು ಎಂದು ವಿವರಿಸಲಾಗಿದೆ.  ರೇಷ್ಮೆ ದಾರದಿಂದ ತಯಾರಿಸುವ ರಾಖಿಗಳನ್ನು ಸಹೋದರನಿಗೆ ಕಟ್ಟಿದರೆ ಶ್ರೇಯಸ್ಸು ಎಂದು ಹೇಳಲಾಗುತ್ತದೆ.

ಇನ್ನೂ ವಿಶೇಷವಾಗಿ ಕಪ್ಪು ಬಣ್ಣದ ದಾರವಿರುವ ಅಥವಾ ವಿನ್ಯಾಸವಿರುವ ರಾಖಿಯನ್ನು ಆರಿಸಿಕೊಳ್ಳಬೇಡಿ. ಇದು ಮಾನಸಿಕವಾಗಿ ನಕಾರಾತ್ಮಕತೆ ಗುಣವನ್ನು ನೀಡುತ್ತದೆ.

ಇನ್ನೂ ಹಸಿರು ಅಥವಾ ತಿಳಿ ಕೆಂಪು ಬಣ್ಣದ ರಾಖಿಯನ್ನು ಕಟ್ಟುವುದು ಮಂಗಳಕರವೆಂದು ಹೇಳಲಾಗುತ್ತದೆ.  ಈ ಬಣ್ಣವು ಅವರ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಜೀವನದಲ್ಲಿ ಸ್ಥಿರತೆಯನ್ನು ತರುತ್ತದೆ ಎಂದು ಹೇಳಲಾಗುತ್ತದೆ.

ಅದಲ್ಲದೆ ಹಳದಿ ಬಣ್ಣದ ರಾಖಿಯನ್ನು ಕಟ್ಟುವುದರಿಂದಲೂ ಮಾನಸಿಕವಾಗಿ ದೃಢವಾಗಿಸುತ್ತದೆ. ಪುರಾಣಗಳ ಪ್ರಕಾರ ಹಳದಿ ಬಣ್ಣ ಶುಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ಮುಂದಿನ ಸುದ್ದಿ
Show comments