ಒಬ್ಬ ವ್ಯಕ್ತಿಯನ್ನು ಪಕ್ಷಕ್ಕಿಂತ ಹೆಚ್ಚು ಎಂದು ತೋರಿಸುವುದು ಸರಿಯಲ್ಲ: ಕಾಂಗ್ರೆಸ್

Webdunia
ಮಂಗಳವಾರ, 7 ನವೆಂಬರ್ 2023 (10:01 IST)
ಬಿಜೆಪಿ ಪಕ್ಷ ಒಬ್ಬ ವ್ಯಕ್ತಿಯನ್ನು ಪಕ್ಷಕ್ಕಿಂತ ಹೆಚ್ಚು ಎಂದು ತೋರಿಸುತ್ತಿದೆ.  ಇದೀಗ ತಕ್ಕ ಪಾಠ ಕಲಿತಿದೆ. ಪ್ರಜಾಪ್ರಭುತ್ವದಂತಹ ದೇಶದಲ್ಲಿ ಒಬ್ಬ ವ್ಯಕ್ತಿಯನ್ನು ಪಕ್ಷಕ್ಕಿಂತ ಹೆಚ್ಚು ಎಂದು ತೋರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ.
 
ನರೇಂದ್ರ ಮೋದಿಯವರನ್ನು ಪಕ್ಷಕ್ಕಿಂತ ಹೆಚ್ಚು ಎಂದು ಬಿಂಬಿಸಿ ತಪ್ಪೇಸಗುತ್ತಿದೆ. ಮುಂಬರುವ ದಿನಗಳಲ್ಲಿ ಬಿಜೆಪಿ ತನ್ನ ಕೃತ್ಯಕ್ಕೆ ತಕ್ಕ ಪ್ರಾಯಶ್ಚಿತವಾಗಲಿದೆ ಎಂದು  ಹೇಳಿದ್ದಾರೆ.
 
ದೇಶದಲ್ಲಿ ರಾಷ್ಟ್ರಾಧ್ಯಕ್ಷರಿಂದ ಅಧಿಕಾರ ನಡೆಯುತ್ತಿಲ್ಲ. ಬಿಜೆಪಿಯ ಪ್ರತಿಯೊಬ್ಬ ನಾಯಕರು ರಾಷ್ಟ್ರಪತಿಗಳ ನೇಮಕ ಮಾಡುತ್ತಿರುವಂತೆ ವರ್ತಿಸಿ ರಾಷ್ಟ್ರಪತಿಗಳನ್ನು ಕಾರ್ಯದರ್ಶಿಗಳಾಗುವಂತೆ ವರ್ತಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
 
ಆರೆಸ್ಸೆಸ್ ಸಿದ್ಧಾಂತವನ್ನು ಮೋದಿ ಪ್ರತಿಪಾದಿಸುತ್ತಿದ್ದಾರೆ. ನನ್ನ ಪ್ರಕಾರ ಬಿಜೆಪಿಗಿಂತಲು ಆರೆಸ್ಸೆಸ್‌ ಸಿದ್ಧಾಂತ ಅಪಾಯಕಾರಿ ಎಂದು ಅಭಿಪ್ರಾಯಪಟ್ಟರು.
 
ಮೋದಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳುವುದರಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಉತ್ತರಾಖಂಡ್‌ನಲ್ಲಿ 15 ಸಾವಿರ ಗುಜರಾತಿಗಳನ್ನು ರಕ್ಷಿಸಿದ್ದೇನೆ ಎಂದರು. ನಂತರ ಪಂಡಿತ್ ಜವಾಹರಲಾಲ್ ನೆಹರು ಸರ್ಧಾರ್ ವಲ್ಲಭ ಭಾಯಿ ಪಟೇಲ್‌ರ ಅಂತ್ಯಕ್ರಿಯೆಯಲ್ಲಿ ಬಾಗವಹಿಸಿರಲಿಲ್ಲ ಎಂದು ಆರೋಪಿಸಿದರು. ಚಂದ್ರಗುಪ್ತಾ ಗುಪ್ತಾ ವಂಶಜನೆಂದು ಹೇಳಿದರು. ಅಲೆಕ್ಸಾಂಡರ್ ಗಂಗಾ ನದಿಯನ್ನು ದಾಟಿದ್ದನು ಎಂದು ಹೇಳಿದರೂ ಎಲ್ಲಾ ಸಂಗತಿಗಳು ಸತ್ಯಕ್ಕೆ ದೂರವಾಗಿವೆ ಎನ್ನುವುದು ಈಗಾಗಲೇ ಸಾಬೀತಾಗಿದೆ ಎಂದು ಪಿ.ಚಿದಂಬರಂ ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments