Webdunia - Bharat's app for daily news and videos

Install App

ಚೆನ್ನೈನಲ್ಲಿ ಐಟಿ ರೈಡ್: 90 ಕೋಟಿ ನಗದು 100 ಕೆಜಿ ಚಿನ್ನ ವಶ

Webdunia
ಗುರುವಾರ, 8 ಡಿಸೆಂಬರ್ 2016 (17:09 IST)
ನಗರದ ಎಂಟು ಪ್ರದೇಶಗಳಲ್ಲಿ ಆದಾಯ ತೆರಿಗೆ ಆಧಿಕಾರಿಗಳು ದಾಳಿ ನಡೆಸಿ 90 ಕೋಟಿ ನಗದು ಮತ್ತು 100 ಕೆಜಿ ಚಿನ್ನಾಭರಣ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ತಿರುಪತಿ ತಿರುಮಲ ದೇವಸ್ಥಾನಂ ಸಮಿತಿ ಸದಸ್ಯ ಶೇಖರ್ ರೆಡ್ಡಿ ಅವರ ಆಪ್ತ ಶ್ರೀನಿವಾಸ್ ರೆಡ್ಡಿ ಮತ್ತು ಪ್ರೇಮ್ ರೆಡ್ಡಿ ನಿವಾಸಗಳ ಮೇಲೆ ದಾಳಿ ಮಾಡಿದ ಅದಾಯ ತೆರಿಗೆ ಅಧಿಕಾರಿಗಳು 2000 ಮುಖಬೆಲೆಯ 70 ಕೋಟಿ ನಗದು ಹಣ ಪತ್ತೆಯಾಗಿರುವುದು ದಂಗುಬಡಿಸಿದೆ.
 
ಆರೋಪಿಗಳ ಬಳಿ 2000 ಮುಖಬೆಲೆಯ 70 ಕೋಟಿ ನಗದು ಹಣ ಎಲ್ಲಿಂದ ಬಂತು ಯಾವ ಬ್ಯಾಂಕ್ ಹಣ ನೀಡಿದೆ ಎನ್ನುವ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇದೀಗ ಒಂದೊಂದು ಆಘಾತಕಾರಿ ಅಂಶಗಳು ಬಹಿರಂಗವಾಗುತ್ತಿವೆ.
 
ಚೆನ್ನೈನ ಪ್ರಮುಖ ವಾಣಿಜ್ಯ ಕೇಂದ್ರವಾದ ಟಿ ನಗರದ ನಾಲ್ಕು ಕಡೆಗಳಲ್ಲಿ, ಅಣ್ಣಾ ನಗರದ ನಾಲ್ಕು ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಭಾರಿ ಮೊತ್ತದ ಕಪ್ಪು ಹಣವನ್ನು ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments