Webdunia - Bharat's app for daily news and videos

Install App

ಚೆನ್ನೈನಲ್ಲಿ ಐಟಿ ರೈಡ್: 90 ಕೋಟಿ ನಗದು 100 ಕೆಜಿ ಚಿನ್ನ ವಶ

Webdunia
ಗುರುವಾರ, 8 ಡಿಸೆಂಬರ್ 2016 (17:09 IST)
ನಗರದ ಎಂಟು ಪ್ರದೇಶಗಳಲ್ಲಿ ಆದಾಯ ತೆರಿಗೆ ಆಧಿಕಾರಿಗಳು ದಾಳಿ ನಡೆಸಿ 90 ಕೋಟಿ ನಗದು ಮತ್ತು 100 ಕೆಜಿ ಚಿನ್ನಾಭರಣ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
 
ತಿರುಪತಿ ತಿರುಮಲ ದೇವಸ್ಥಾನಂ ಸಮಿತಿ ಸದಸ್ಯ ಶೇಖರ್ ರೆಡ್ಡಿ ಅವರ ಆಪ್ತ ಶ್ರೀನಿವಾಸ್ ರೆಡ್ಡಿ ಮತ್ತು ಪ್ರೇಮ್ ರೆಡ್ಡಿ ನಿವಾಸಗಳ ಮೇಲೆ ದಾಳಿ ಮಾಡಿದ ಅದಾಯ ತೆರಿಗೆ ಅಧಿಕಾರಿಗಳು 2000 ಮುಖಬೆಲೆಯ 70 ಕೋಟಿ ನಗದು ಹಣ ಪತ್ತೆಯಾಗಿರುವುದು ದಂಗುಬಡಿಸಿದೆ.
 
ಆರೋಪಿಗಳ ಬಳಿ 2000 ಮುಖಬೆಲೆಯ 70 ಕೋಟಿ ನಗದು ಹಣ ಎಲ್ಲಿಂದ ಬಂತು ಯಾವ ಬ್ಯಾಂಕ್ ಹಣ ನೀಡಿದೆ ಎನ್ನುವ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಇದೀಗ ಒಂದೊಂದು ಆಘಾತಕಾರಿ ಅಂಶಗಳು ಬಹಿರಂಗವಾಗುತ್ತಿವೆ.
 
ಚೆನ್ನೈನ ಪ್ರಮುಖ ವಾಣಿಜ್ಯ ಕೇಂದ್ರವಾದ ಟಿ ನಗರದ ನಾಲ್ಕು ಕಡೆಗಳಲ್ಲಿ, ಅಣ್ಣಾ ನಗರದ ನಾಲ್ಕು ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಭಾರಿ ಮೊತ್ತದ ಕಪ್ಪು ಹಣವನ್ನು ವಶಪಡಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

Donald Trump: ಭಾರತ ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನವನಲ್ಲ ಎಂದ ಟ್ರಂಪ್

India Pakistan: ಶಾಂತಿ ಮಾತುಕತೆ ಮಾಡೋಣ ಬನ್ನಿ: ಭಾರತದ ಎದುರು ಅಂಗಲಾಚುತ್ತಿರುವ ಪಾಕಿಸ್ತಾನ

Karnataka Weather: ಇಂದಿನಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಮುಂದಿನ ಸುದ್ದಿ
Show comments