Webdunia - Bharat's app for daily news and videos

Install App

ಜಯಲಲಿತಾ ಕೊಠಡಿಗೆ ಐಟಿ ಅಧಿಕಾರಿಗಳು ಕಾಲಿಡಲಿಲ್ಲ! ಯಾಕೆ ಗೊತ್ತಾ?

Webdunia
ಶನಿವಾರ, 18 ನವೆಂಬರ್ 2017 (09:45 IST)
ಚೆನ್ನೈ: ಜಯಲಲಿತಾ ನಿವಾಸಕ್ಕೆ ರಾತ್ರೋ ರಾತ್ರಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ಮಾಜಿ ಸಿಎಂರ ಕೊಠಡಿಗೆ ಕಾಲಿಡಲೂ ಇಲ್ಲ. ಯಾಕೆ ಗೊತ್ತಾ?
 

ಜಯಲಲಿತಾ ನಿವಾಸದಲ್ಲಿಡೀ ತಪಾಸಣೆ ಮಾಡಿದ ಅಧಿಕಾರಿಗಳು ಬೆಡ್ ರೂಂಗೆ ಹೋಗಿ ತಪಾಸಣೆ ಮಾಡುವ ಸಾಹಸ ಮಾಡಲಿಲ್ಲ. ಇದಕ್ಕೆ ನಾವು ಅವಕಾಶ ಕೊಡಲಿಲ್ಲ ಎಂದು ಜಯಲಲಿತಾ ಸಂಬಂಧಿ, ಜಯಾ ಟಿವಿ ವ್ಯವಸ್ಥಾಪಕ ವಿವೇಕ್ ಜಯರಾಂ ಸ್ಪಷ್ಟಪಡಿಸಿದ್ದಾರೆ.

ಜಯಲಲಿತಾ ಕೊಠಡಿಯನ್ನು ನಾವು ದೇವಸ್ಥಾನದಂತೆ ಪರಿಗಣಿಸಿದ್ದೇವೆ. ಅಷ್ಟು ಪಾವಿತ್ರ್ಯತೆಯಿಂದ ಸಂರಕ್ಷಿಸಿದ್ದೇವೆ. ಆ ಕೊಠಡಿಯನ್ನು ಯಾವ ಕಾರಣಕ್ಕೂ ತಪಾಸಣೆ ಮಾಡಬೇಡಿ ಎಂದು ಮನವಿ ಮಾಡಿದ್ದೆವು ಎಂದು ವಿವೇಕ್ ಹೇಳಿದ್ದಾರೆ. ಅದರಂತೆ ಐಟಿ ಅಧಿಕಾರಿಗಳು ಕೂಡಾ ಆ ಕೊಠಡಿಗೆ ಕಾಲಿಡುವ ಸಾಹಸ ಮಾಡಿಲ್ಲವಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments