Webdunia - Bharat's app for daily news and videos

Install App

ಈ ಕಾರಣದಿಂದ ಕೋರ್ಟ್ ಆವರಣದಲ್ಲಿಯೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ

Webdunia
ಗುರುವಾರ, 22 ಆಗಸ್ಟ್ 2019 (11:57 IST)
ನವದೆಹಲಿ : ಮುಸ್ಲಿಂ ಮಹಿಳೆಯರನ್ನು ಕಾಡುತ್ತಿದ್ದ ತ್ರಿವಳಿ ತಲಾಖ್ ನ್ನು ನಿಷೇಧಿಸಿ ಕೇಂದ್ರ ಸರ್ಕಾರ ಯಾವುದೇ ರೀತಿಯ ಕಾನೂನುಗಳನ್ನು ಜಾರಿಗೆ ತಂದರೂ ಕೂಡ ಈ ತ್ರಿವಳಿ ತಲಾಖ್ ಪೀಡೆ ನಿರ್ಮೂಲನೆಯಾಗಿಲ್ಲ.




ಹೌದು. ಉತ್ತರ ಪ್ರದೇಶದಲ್ಲಿ ಅಮ್ರಾಯ್ ಗ್ರಾಮದ ಸೈಯದ್ ರಶೀದ್ ಎಂಬಾತ ತನ್ನ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಆತನ ವಿರುದ್ಧ ಲಕ್ನೋದ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು.


ಇದರ ವಿಚಾರಣೆಗೆಂದು ಸೈಯದ್ ರಶೀದ್ ಹಾಗೂ ಆತನ ಪತ್ನಿ ನ್ಯಾಯಾಲಯಕ್ಕೆ ಬಂದಿದ್ದ ವೇಳೆ ಆತ ಪತ್ನಿಗೆ ಚುಯಿಂಗ್ ಗಮ್ ನೀಡಿದ್ದಾನೆ. ಇದನ್ನು ತಿನ್ನಲು ಆಕೆ ನಿರಾಕರಿಸಿದ್ದಕ್ಕೆ ಆತ ಕೋರ್ಟ್ ಆವರಣದಲ್ಲಿಯೇ ತ್ರಿವಳಿ ತಲಾಖ್ ಹೇಳಿ ಅಲ್ಲಿಂದ ತೆರಳಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments