Webdunia - Bharat's app for daily news and videos

Install App

ಮೆಹಬೂಬಾ ಮುಫ್ತಿಗೆ ದೇಶ-ವಿರೋಧಿ ಘೋಷಣೆ ಸ್ವಾಗತ

Webdunia
ಸೋಮವಾರ, 1 ಆಗಸ್ಟ್ 2016 (17:27 IST)
ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)  ನಡೆಯುತ್ತಿದ್ದ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿದ್ದ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ  ಮುಫ್ತಿ ಅವರಿಗೆ ದೇಶವಿರೋಧಿ ಘೋಷಣೆಗಳ ಮೂಲಕ ಸ್ವಾಗತವನ್ನು ನೀಡಲಾಯಿತು.


ಶ್ರೀನಗರದ ಎಮ್.ಎ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಕಾಲೇಜಿನ ಹೊರಗೆ ನಿಂತಿದ್ದ ವಿದ್ಯಾರ್ಥಿಗಳ ಪೋಷಕರು ಮುಖ್ಯಮಂತ್ರಿ ಅಲ್ಲಿಗೆ ಆಗಮಿಸುತ್ತಿದ್ದಂತೆ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದರು. ಆ ಸಂದರ್ಭದಲ್ಲಿ ಅವರ ಮಕ್ಕಳು ಒಳಗೆ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಬರೆಯುತ್ತಿದ್ದರು.

ಕುಪ್ವಾರಾ, ಬರಾಮುಲ್ಲಾ, ಶೋಪಿಯನ ಜಿಲ್ಲೆಗಳಿಂದ ಬಂದ ಪೋಷಕರು ತಮ್ಮ ಮಕ್ಕಳು ಪರೀಕ್ಷೆ ಬರೆದು ಹೊರ ಬರುವುದನ್ನು ಕಾಯುತ್ತಿದ್ದಾಗ ಸಿಎಂ ವಾಹನ ಅವರಿಗೆ ಕಂಡಿದೆ.  ಆ ಸಂದರ್ಭದಲ್ಲಿ ಅವರು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.

ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳನ್ನು ಶ್ರೀನಗರಕ್ಕೆ ಕರೆ ತರಲು ಸರ್ಕಾರ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಮಾಡಿದೆ. ಪರೀಕ್ಷಾ ನಂತರ ಅವರನ್ನು ಮರಳಿ ಅವರವರ ಜಿಲ್ಲೆಗಳಿಗೆ ಕಳುಹಿಸಲಾಗುವುದು.

ಹಲವು ಜನರು ತಮ್ಮ ಸ್ವಂತ ವಾಹನದಲ್ಲಿ ಮಕ್ಕಳನ್ನು ಕರೆದುಕೊಂಡು ಬಂದಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments