Webdunia - Bharat's app for daily news and videos

Install App

ಉತ್ತರ ಪ್ರದೇಶದ ಲಷ್ಕರ್ ಇ ತೊಯ್ಬಾ ಅಡಗುದಾಣಗಳ ಮೇಲೆ ದಾಳಿ: ಇಬ್ಬರ ಬಂಧನ

Webdunia
ಸೋಮವಾರ, 10 ಜುಲೈ 2017 (17:23 IST)
ಲಖನೌ:ಜಮ್ಮು-ಕಾಶ್ಮೀರ ಪೊಲೀಸರು ಉತ್ತರಪ್ರದೇಶದಲ್ಲಿದ್ದ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಅಡಗು ತಾಣಗಳ ಮೇಲೆ ದಾಳಿ ನಡೆಸಿದ್ದು, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ. ಬಂಧಿತರು ಮುಜಾಫರ್ ನಗರದ ನಿವಾಸಿಯಾಗಿರುವ ಸಂದೀಪ್ ಕುಮಾರ್ ಅಲಿಯಾಸ್ ಅದಿಲ್, ದಕ್ಷಿಣ ಕಾಶ್ಮೀರದ ಕುಲ್ಗಾಂ ನಿವಾಸಿಯಾಗಿರುವ ಮುನೀಬ್ ಶಾಹ್  ಎಂದು ತಿಳಿದುಬಂದಿದೆ.
 
ಬಂಧಿತ ಶಂಕಿತರಿಬ್ಬರು ದಕ್ಷಿಣ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳು ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಅಲ್ಲದೆ, ಕಾಶ್ಮೀರ ಕಣಿವೆಯಲ್ಲಿನ ಎಟಿಎಂ ಗಳನ್ನು ಲೂಟಿ ಮಾಡಲು ನಿಷೇಧಿತ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರರಿಗೆ ಸಹಕರಿಸುತ್ತಿದ್ದರು.
 
ಈ ಹಿಂದೆ ಕಾಶ್ಮೀರದಲ್ಲಿ ನಡೆಸಲಾಗಿದ್ದ ಎನ್ ಕೌಂಟರ್ ನಲ್ಲಿ ಬಷೀರ್ ಲಷ್ಕರಿ ಎಂಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಕಾಶ್ಮೀರ ಕಣಿವೆಯಲ್ಲಿ ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳ ಹತ್ಯೆಗೆ ಕಾರಣನಾಗಿದ್ದ ಬಷೀರ್ ಗೆ ಆಶ್ರಯ ನೀಡಲು ಸಂದೀಪ್ ಶರ್ಮಾ ಸಹಕರಿಸಿದ್ದ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments