Webdunia - Bharat's app for daily news and videos

Install App

ಮೂವರು ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ

Webdunia
ಗುರುವಾರ, 8 ಡಿಸೆಂಬರ್ 2016 (14:26 IST)
ಜಮ್ಮು ಕಾಶ್ಮಿರದ ಅನಂತನಾಗ್ ಜಿಲ್ಲೆಯ ಅರ್ವಾನಿ ಗ್ರಾಮದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯಿಬಾ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಯೋಧರು ಹೊಡೆದುರುಳಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಪಾಕಿಸ್ತಾನದ ಭಯೋತ್ಪಾದಕ ಹಫೀಜ್ ಸಯೀದ್ ನೇತೃತ್ವದ ಲಷ್ಕರ್-ಎ-ತೊಯಿಬಾ ಸಂಘಟನೆಗೆ ಸೇರಿದ ಮೂವರು ಉಗ್ರರಾದ ರಾಹಿಲ್ ಆಮಿನ್, ಮಜಿದ್ ಝಾರ್ಗಾರ್ ಮತ್ತು ವಸೀಮ್ ಎಂದು ಗುರುತಿಸಲಾಗಿದೆ.
 
ಬುಧವಾರದಂದು ಸೇನಾಪಡೆಗಳು ನಡೆಸಿದ ಸರ್ಚ್ ಆಪರೇಶನ್‌ ಇಂದು ಕೂಡಾ ಮುಂದುವರಿಸಿದ್ದರಿಂದ ಅರ್ವಾನಿ ಗ್ರಾಮದಲ್ಲಿ ಅಡಗಿದ್ದ ಉಗ್ರರ ಮೇಲೆ ದಾಳಿ ನಡೆಸಿ ಹತ್ಯೆಗೈದಿವೆ. 
 
ಗಮನಾರ್ಹ ವಿಷಯವೆಂದರೆ, ಪುಲ್ವಾಮಾ ಜಿಲ್ಲೆಯ ಅರಿಹಾಲ್ ಗ್ರಾಮದಲ್ಲಿರುವ ಬ್ಯಾಂಕ್ ಮೇಲೆ ದಾಳಿ ನಡೆಸಿದ ನಾಲ್ವರು ಮುಸುಕುಧಾರಿ ಉಗ್ರರು 10 ಲಕ್ಷ ರೂಪಾಯಿ ಹಣ ದೋಚಿ ಪರಾರಿಯಾಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments