Webdunia - Bharat's app for daily news and videos

Install App

ಬರಿಗಾಲಲ್ಲೇ ಅಯೋಧ್ಯೆಗೆ ಬಂದಿದ್ದ ನಟ ಜಾಕಿಶ್ರಾಫ್!

Krishnaveni K
ಮಂಗಳವಾರ, 23 ಜನವರಿ 2024 (10:46 IST)
ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಬಾಲಿವುಡ್ ತಾರೆಯರ ದಂಡೇ ಹರಿದುಬಂದಿತ್ತು.
 

ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಟ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್, ರಣಬೀರ್ ಕಪೂರ್, ಅಲಿಯಾ ಭಟ್, ಜಾಕಿ ಶ್ರಾಫ್, ವಿವೇಕ್ ಓಬೇರಾಯ್ ಸೇರಿದಂತೆ ಅನೇಕರು ಬಂದಿದ್ದರು.

ಈ ಪೈಕಿ ಜಾಕಿ ಶ್ರಾಫ್ ಬರಿಗಾಲಲ್ಲೇ ಅಯೋಧ‍್ಯೆಗೆ ಬಂದಿದ್ದರು! ಈ ವಿಚಾರವನ್ನು ವಿವೇಕ್ ಓಬೆರಾಯ್ ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದಾರೆ. ಜಾಕಿ ಶ್ರಾಫ್ ಇದಕ್ಕೆ ಮೊದಲು ಮಹಾರಾಷ್ಟ್ರದಲ್ಲಿ ರಾಮ ದೇವಾಲಯವನ್ನು ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು.

ಆದರೆ ಅಯೋಧ‍್ಯೆಯ ಪವಿತ್ರ ನೆಲವನ್ನು ಸ್ಪರ್ಶಿಸಲು ಬಂದಾಗ ಚಪ್ಪಲಿ ಧರಿಸದೇ ಬರಿಗಾಲಲ್ಲಿ ನಡೆದುಕೊಂಡು ಬಂದಿದ್ದರು. ಜಾಕಿ ಶ್ರಾಫ್ ವಿಡಿಯೋ ಪ್ರಕಟಿಸಿರುವ ವಿವೇಕ್ ಓಬೆರಾಯ್, ಅವರು ಚಪ್ಪಲಿಯಿಲ್ಲದೇ ಬಂದಿದ್ದಾರೆ. ರಾಮನ ಜನ್ಮ ಸ್ಥಳದಲ್ಲಿ ಚಪ್ಪಲಿಯೇ ಬೇಕಾಗಿಲ್ಲ ಎಂದು ಬರಿಗಾಲಲ್ಲಿ ಬಂದಿದ್ದಾರೆ ಎಂದು ವಿವೇಕ್ ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments