Webdunia - Bharat's app for daily news and videos

Install App

ಬರಿಗಾಲಲ್ಲೇ ಅಯೋಧ್ಯೆಗೆ ಬಂದಿದ್ದ ನಟ ಜಾಕಿಶ್ರಾಫ್!

Krishnaveni K
ಮಂಗಳವಾರ, 23 ಜನವರಿ 2024 (10:46 IST)
ಮುಂಬೈ: ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಬಾಲಿವುಡ್ ತಾರೆಯರ ದಂಡೇ ಹರಿದುಬಂದಿತ್ತು.
 

ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಟ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್, ರಣಬೀರ್ ಕಪೂರ್, ಅಲಿಯಾ ಭಟ್, ಜಾಕಿ ಶ್ರಾಫ್, ವಿವೇಕ್ ಓಬೇರಾಯ್ ಸೇರಿದಂತೆ ಅನೇಕರು ಬಂದಿದ್ದರು.

ಈ ಪೈಕಿ ಜಾಕಿ ಶ್ರಾಫ್ ಬರಿಗಾಲಲ್ಲೇ ಅಯೋಧ‍್ಯೆಗೆ ಬಂದಿದ್ದರು! ಈ ವಿಚಾರವನ್ನು ವಿವೇಕ್ ಓಬೆರಾಯ್ ಸಾಕ್ಷಿ ಸಮೇತ ಬಹಿರಂಗಗೊಳಿಸಿದ್ದಾರೆ. ಜಾಕಿ ಶ್ರಾಫ್ ಇದಕ್ಕೆ ಮೊದಲು ಮಹಾರಾಷ್ಟ್ರದಲ್ಲಿ ರಾಮ ದೇವಾಲಯವನ್ನು ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು.

ಆದರೆ ಅಯೋಧ‍್ಯೆಯ ಪವಿತ್ರ ನೆಲವನ್ನು ಸ್ಪರ್ಶಿಸಲು ಬಂದಾಗ ಚಪ್ಪಲಿ ಧರಿಸದೇ ಬರಿಗಾಲಲ್ಲಿ ನಡೆದುಕೊಂಡು ಬಂದಿದ್ದರು. ಜಾಕಿ ಶ್ರಾಫ್ ವಿಡಿಯೋ ಪ್ರಕಟಿಸಿರುವ ವಿವೇಕ್ ಓಬೆರಾಯ್, ಅವರು ಚಪ್ಪಲಿಯಿಲ್ಲದೇ ಬಂದಿದ್ದಾರೆ. ರಾಮನ ಜನ್ಮ ಸ್ಥಳದಲ್ಲಿ ಚಪ್ಪಲಿಯೇ ಬೇಕಾಗಿಲ್ಲ ಎಂದು ಬರಿಗಾಲಲ್ಲಿ ಬಂದಿದ್ದಾರೆ ಎಂದು ವಿವೇಕ್ ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಗಣತಿ: ರಾಹುಲ್ ಗಾಂಧಿಯನ್ನು ಹೆಚ್ಚು ಅಭಿನಂದಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿಕೆ ಶಿವಕುಮಾರ್‌

ಪಾಕಿಸ್ತಾನದ ಜೊತೆ ಮಾತುಕತೆ ಮಾಡಿ ಎಂದ ಅಮೆರಿಕಾಗೆ ಒಂದೇ ಮಾತಲ್ಲಿ ಉತ್ತರ ಕೊಟ್ಟ ಸಚಿವ ಎಸ್ ಜೈಶಂಕರ್

ಮಾರ್ಗಮಧ್ಯೆ ನಿಲ್ಲಿಸಿ ನಮಾಜ್ ಮಾಡಿದ ಪ್ರಕರಣ: ಚಾಲಕನಿಗೆ ಬಿಸಿಮುಟ್ಟಿಸಿದ ಇಲಾಖೆ

Karnataka SSLC result 2025: ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ, ಎಲ್ಲಿ ವೀಕ್ಷಿಸಬಹುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments