Webdunia - Bharat's app for daily news and videos

Install App

ಅಂಬಾಲ ಬಳಿ ಜಾಗ್ವಾರ್ ಯುದ್ಧ ವಿಮಾನ ಅಪಘಾತ: ಜಸ್ಟ್‌ ಎಸ್ಕೇಪ್‌ ಆದ ಫೈಲೆಟ್‌

Sampriya
ಶುಕ್ರವಾರ, 7 ಮಾರ್ಚ್ 2025 (18:49 IST)
Photo Courtesy X
ಪಂಚಕುಲ: ಶುಕ್ರವಾರ ಹರಿಯಾಣದ ಅಂಬಾಲ ಬಳಿ ಭಾರತೀಯ ವಾಯುಪಡೆಯ (IAF) ಜಾಗ್ವಾರ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ಪೈಲೆಟ್ ಸುರಕ್ಷಿತವಾಗಿ ವಿಮಾನದಿಂದ ಪಾರಾಗಿದ್ದಾರೆ ಎಂದು IAF ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ವಿಮಾನವು ಅಂಬಾಲ ವಾಯುಪಡೆಯ ನೆಲೆಯಿಂದ ದಿನನಿತ್ಯದ ಸಂಜೆ ಹಾರಾಟಕ್ಕಾಗಿ ಹೊರಟಿದ್ದಾಗ ವ್ಯವಸ್ಥೆಯ ದೋಷ ಕಾಣಿಸಿಕೊಂಡು ಅಪಘಾತಕ್ಕೀಡಾಗಿದೆ.

ಅಪಘಾತದ ಕಾರಣವನ್ನು ನಿರ್ಧರಿಸಲು IAF ತನಿಖಾ ನ್ಯಾಯಾಲಯಕ್ಕೆ ಆದೇಶಿಸಿದೆ.

ಪೈಲಟ್ ಸುರಕ್ಷಿತವಾಗಿ ವಿಮಾನದಿಂದ ಹೊರನಡೆಯುವ ಮೊದಲು ಜನವಸತಿ ಪ್ರದೇಶಗಳಿಂದ ದೂರ
ಯಶಸ್ವಿಯಾಗಿ ವಿಮಾನವನ್ನು ಚಲಾಯಿಸಿದ್ದಾರೆ ಎಂದು IAF ತಿಳಿಸಿದೆ.

"ಇಂದು ದಿನನಿತ್ಯದ ತರಬೇತಿ ಹಾರಾಟದ ಸಮಯದಲ್ಲಿ, ವ್ಯವಸ್ಥೆಯ ದೋಷ ಕಂಡುಬಂದ ನಂತರ, IAF ನ ಜಾಗ್ವಾರ್ ವಿಮಾನವು ಅಂಬಾಲದಲ್ಲಿ ಅಪಘಾತಕ್ಕೀಡಾಯಿತು. ಪೈಲೆಟ್ ಸುರಕ್ಷಿತವಾಗಿ ವಿಮಾನದಿಂದ ಹೊರನಡೆಯುವ ಸಲುವಾಗಿ ಜನವಸತಿ ಪ್ರದೇಶದಿಂದ ದೂರಕ್ಕೆ ತಿರುಗಿಸಿದರು. ಅಪಘಾತದ ಕಾರಣವನ್ನು ಖಚಿತಪಡಿಸಿಕೊಳ್ಳಲು IAF ತನಿಖೆಗೆ ಆದೇಶಿಸಿದೆ" ಎಂದು IAF X ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments