Webdunia - Bharat's app for daily news and videos

Install App

ವಂದೇ ಭಾರತ್ ರೈಲಿಗೆ ಕಲ್ಲೆಸೆದರೆ ಜೈಲು : ರೈಲ್ವೆ ಎಚ್ಚರಿಕೆ

Webdunia
ಬುಧವಾರ, 29 ಮಾರ್ಚ್ 2023 (13:18 IST)
ನವದೆಹಲಿ : ವಂದೇ ಭಾರತ್ ರೈಲುಗಳ ಮೇಲೆ ಕಲ್ಲುತೂರಾಟದಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ದಕ್ಷಿಣ ಮಧ್ಯ ರೈಲ್ವೆ ಮಂಗಳವಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
 
ಜನರು ಇಂತಹ ಕೃತ್ಯದಲ್ಲಿ ತೊಡಗೊದ್ದೇ ಆದಲ್ಲಿ ಅಂತಹ ಅಪರಾಧಿಗಳಿಗೆ 5 ವರ್ಷಗಳ ವರೆಗೆ ಜೈಲು ಶಿಕ್ಷೆಯನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಇತ್ತೀಚೆಗೆ ತೆಲಂಗಾಣದ ವಿವಿಧೆಡೆ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಹಲವಾರು ನಿದರ್ಶನಗಳು ವರದಿಯಾದ ಬಳಿಕ ಈ ಎಚ್ಚರಿಕೆಯನ್ನು ನೀಡಲಾಗಿದೆ. ವಂದೇ ಭಾರತ್ ರೈಲುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವ 9 ಘಟನೆಗಳು ಜನವರಿಯಿಂದ ವರದಿಯಾಗಿದೆ. 

2019 ರ ಫೆಬ್ರವರಿಯಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಪ್ರಾರಂಭವಾದಾಗಿನಿಂದ ರೈಲುಗಳ ಮೇಲೆ ತೆಲಂಗಾಣ, ಬಿಹಾರ, ಉತ್ತರ ಪ್ರದೇಶ, ಛತ್ತೀಸ್ಗಢ ಹಾಗೂ ಪಶ್ಚಿಮ ಬಂಗಾಳದಲ್ಲಿ ದಾಳಿ ಮಾಡಲಾಗಿದೆ. ಈ ಬಗ್ಗೆ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇದುವರೆಗೆ 39 ಅಪರಾಧಿಗಳನ್ನು ರೈಲ್ವೇ ರಕ್ಷಣಾ ಪಡೆ ಬಂಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೆ ಎಷ್ಟು ಕಪ್ ಕಾಫಿ ಕುಡಿಯಬಹುದು: ಡಾ ಸಿಎನ್ ಮಂಜುನಾಥ್ ಸಲಹೆ ನೋಡಿ

ಸದನದಲ್ಲೇ ಆರ್ ಎಸ್ಎಸ್ ಹಾಡು ಹಾಡಿದ ಡಿಕೆ ಶಿವಕುಮಾರ್: ಕೈಗೆ ಕೈ ಕೊಟ್ಟು ಹೋಗ್ತಾರಾ ಎಂದ ಜನ

ನುಡಿದಂತೆ ದೀಪಾವಳಿಗೆ ಗಿಫ್ಟ್ ಕೊಡಲಿರುವ ಪ್ರಧಾನಿ ಮೋದಿ: ಈ ವಸ್ತುಗಳೆಲ್ಲಾ ಅಗ್ಗ

ಮೈಸೂರು ದಸರಾ ಉದ್ಘಾಟಿಸಿ: ಸೋನಿಯಾ ಗಾಂಧಿ ಕರೆಯಲು ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ

ಸಂಕಷ್ಟದಲ್ಲಿ ಅಡಕೆ ಬೆಳೆಗಾರರು: ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿದ ರಾಜ್ಯದ ಸಂಸದರು

ಮುಂದಿನ ಸುದ್ದಿ
Show comments