Webdunia - Bharat's app for daily news and videos

Install App

ಸಿಕ್ಕಿ ಬೀಳುವ ಭಯಕ್ಕೆ ಮೊಬೈಲ್ ನುಂಗಿದ ಆರೋಪಿ

Webdunia
ಶನಿವಾರ, 8 ಜನವರಿ 2022 (10:18 IST)
ನವದೆಹಲಿ: ತಿಹಾರ್ ಜೈಲಿನಲ್ಲಿ ವಿಚಾರಾಧೀನ ಖೈದಿಯೊಬ್ಬ ಪೊಲೀಸರ ಭಯದಿಂದ ಮೊಬೈಲ್ ನುಂಗಿ ಈಗ ಆಸ್ಪತ್ರೆ ಸೇರಿದ್ದಾನೆ.
 

ಖೈದಿ ಮೇಲೆ ಅನುಮಾನಗೊಂಡ ಪೊಲೀಸರು ಆತನಿದ್ದ ಕೊಠಡಿಗೆ ಹುಡುಕಾಟಕ್ಕೆ ಬಂದಿದ್ದರು. ಈ ವೇಳೆ ಸಿಕ್ಕಿ ಹಾಕಿಕೊಳ್ಳುವ ಭಯದಿಂದ ಮೊಬೈಲ್ ನ್ನು ನುಂಗಿದ್ದಾನೆ.

ತಕ್ಷಣವೇ ಆತನನ್ನು ದೀನದಯಾಳ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಆತ ಪ್ರಾಣಾಪಾಯದಿಂದ ಹೊರಬಂದಿದ್ದು, ಆರೋಗ್ಯವಾಗಿದ್ದಾನೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments