Select Your Language

Notifications

webdunia
webdunia
webdunia
webdunia

ರಾಜ್ಯಸಭಾ ಚುನಾವಣೆಗೆ ಜೈಶಂಕರ್ ನಾಮಪತ್ರ ಸಲ್ಲಿಕೆ

ರಾಜ್ಯಸಭಾ ಚುನಾವಣೆಗೆ ಜೈಶಂಕರ್ ನಾಮಪತ್ರ ಸಲ್ಲಿಕೆ
ಗಾಂಧೀನಗರ , ಮಂಗಳವಾರ, 11 ಜುಲೈ 2023 (06:55 IST)
ಗಾಂಧೀನಗರ : ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸೋಮವಾರ (ಇಂದು) ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಬಿಜೆಪಿ ಗುಜರಾತ್ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ಅವರು ಜೈಶಂಕರ್ ಅವರೊಂದಿಗೆ ರಾಜ್ಯ ವಿಧಾನಸಭೆ ಸಂಕೀರ್ಣಕ್ಕೆ ತೆರಳಿ ಚುನಾವಣಾಧಿಕಾರಿ ರೀಟಾ ಮೆಹ್ತಾ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಧಾನಸೌಧದಲ್ಲಿ ನಮಾಜ್ಗೆ ಅನುಮತಿ ಕೊಡಿ ಎಂದು ಜೆಡಿಎಸ್ ಸದಸ್ಯ ಫಾರೂಕ್ ಒತ್ತಾಯ