ಬಹಿರಂಗ ಸಭೆಯಲ್ಲೇ ಪಾಕ್ ಸಚಿವನಿಗೆ ಪಂಚ್‌ಕೊಟ್ಟ ಜೈಶಂಕರ್

Webdunia
ಶನಿವಾರ, 6 ಮೇ 2023 (09:42 IST)
ಶಾಂಘೈ ಸಹಕಾರ ಸಂಘಟನೆಯ ಸಮಾವೇಶದಲ್ಲಿ ಮಾತನಾಡಿದ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸುವುದನ್ನು ನಿಲ್ಲಿಸಬೇಕು ಎಂಬ ದೃಢ ನಿಲುವನ್ನು ಪ್ರಕಟಿಸಿದ್ದಾರೆ.

ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ-ಜರ್ದಾರಿ ಅವರ ಉಪಸ್ಥಿತಿಯಲ್ಲಿಯೇ ಜೈಶಂಕರ್ ಖಡಕ್ಕಾಗಿ ಮಾತನಾಡಿದ್ದಾರೆ.  ‘ನಮ್ಮ ಕಣ್ಮುಂದೆಯೇ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಗಳ ಬಗ್ಗೆ ಗಮನ ಹರಿಸದಿದ್ದಲ್ಲಿ ಅದು ಸದಸ್ಯ ರಾಷ್ಟ್ರಗಳ ಭದ್ರತೆಗೆ ಅಪಾಯವಾಗಿ ಪರಿಣಮಿಸುತ್ತದೆ.

ಅಂದೊಂದು ದಿನ ಇಡೀ ವಿಶ್ವವೇ ಕೋವಿಡ್ ವಿರುದ್ಧ ಹೋರಾಡುತ್ತಿತ್ತು. ಆಗಲೂ ಕೆಲವೆಡೆ ಭಯೋತ್ಪಾದನೆಯ ಚಟುವಟಿಕೆ ನಿಂತಿರಲಿಲ್ಲ. ಭಯೋತ್ಪಾದನೆಯನ್ನ ಯಾವುದೇ ಕಾರಣಕ್ಕೂ ಸಮರ್ಥನೆ ಮಾಡಿಕೊಳ್ಳಳಾಗುವುದಿಲ್ಲ. ಇಂತಹ ಬೆದರಿಕೆಗಳ ವಿರುದ್ಧ ಹೋರಾಟ ನಡೆಸುವುದೇ ಶಾಂಘೈ ಸಂಗಟನೆಯ ಮೂಲ ಉದ್ದೇಶ ಎಂದು ಜೈಶಂಕರ್ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. 

ಇದೇ ವೇಳೆ ಪಾಕ್ ವಿದೇಶಾಂಕ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಸಹ ಮಾತನಾಡಿ, ‘ಭಯೋತ್ಪಾದನೆ ಜಾಗತಿಕ ಭದ್ರತೆಗೆ ಅಪಾಯಕಾರಿಯಾಗಿದೆ. ಇದರ ವಿರುದ್ಧ ಹೋರಾಡುವುದು ನಮ್ಮ ಜಂಟಿ ಹೊಣೆಗಾರಿಕೆಯಾಗಿದೆ. ಎಸ್ಸಿಒ ಸದಸ್ಯ ರಾಷ್ಟ್ರಗಳು ಒಗ್ಗಟ್ಟಿನ ಹೋರಾಟ ನಡೆಸಬೇಕು ಎಂದು ಪ್ರತಿಪಾದಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಇಂದೂ ಮಳೆಯ ಸಾಧ್ಯತೆ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಮುಂದಿನ ಸುದ್ದಿ
Show comments