Select Your Language

Notifications

webdunia
webdunia
webdunia
webdunia

ಜಲಜೀವನ್ ಮಿಷನ್ ಯೋಜನೆ ದುರ್ಬಳಿಕೆ

Crime
ಜಲಜೀವನ್ ಮಿಷನ್' ಯೋಜನೆಯ ಪರಿಣಾಮಕಾರಿ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕುಡಿಯುವ ನೀರು ಪೂರೈಸಲು ಕೊಳವೆ ಬಾವಿ ಕೊರೆಯುವ ಹೆಸರಲ್ಲಿ ಲೂಟಿ ಹೊಡೆಯುವ ಕಾರ್ಯ ಮುಂದುವರಿದಿದೆ.
 
ಈ ಮೊದಲು ಕೊರೆಸಿರುವ ಕೊಳವಿ ಬಾವಿಯ ಅದೇ ಸ್ಥಳ, ಜಿಪಿಎಸ್​ನಲ್ಲಿ ಕೊರೆಸಿರುವಂತೆ ಫೋಟೋಶಾಪ್ ಮಾಡಿದ ನಕಲಿ ಫೋಟೋ ಮತ್ತು ಬಿಲ್​ಗಳನ್ನು ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಲೋಕಾಯುಕ್ತದಲ್ಲೂ ದೂರು ದಾಖಲಾಗಿದೆ
 
ಲೆಕ್ಕದ ಪ್ರಕಾರ ಮೂರೂ ಜಿಲ್ಲೆಗಳಲ್ಲಿ 21,700 ಕೊಳವೆ ಬಾವಿ ಕೊರೆಸಲಾಗಿದೆ. ತಲಾ ಕೊಳವೆ ಬಾವಿಗೆ 2 ರಿಂದ 5 ಲಕ್ಷ ರೂ.ವರೆಗೆ ಬಿಲ್ ಮಾಡಿ ಮಂಜೂರು ಮಾಡಿಸಿಕೊಳ್ಳಲಾಗಿದೆ. ಸರಾಸರಿ 3 ಲಕ್ಷ ರೂ.ನಂತೆ ಲೆಕ್ಕ ಹಾಕಿದರೂ 21,700 ಬೋರ್​ವೆಲ್​ಗಳಿಗೆ 651 ಕೋಟಿ ರೂ. ವಿನಿಯೋಗಿಸಲಾಗಿದೆ.
 
ಕೇಂದ್ರದ ಯೋಜನೆಯಡಿ ಒಮ್ಮೆ, ರಾಜ್ಯದ ಯೋಜನೆಯಡಿಯಲ್ಲೂ ಮತ್ತೊಮ್ಮೆ ಬಿಲ್ ಪಡೆದು ವಂಚಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೀನ್ಯಾ ದಲ್ಲಿ ಕನ್ನಡಿಗರ ಹಬ್ಬ? ಏನಿದರ ವಿಶೇಷ..!!!