Webdunia - Bharat's app for daily news and videos

Install App

ಜಲಜೀವನ್ ಮಿಷನ್ ಯೋಜನೆ ದುರ್ಬಳಿಕೆ

Webdunia
ಶನಿವಾರ, 10 ಸೆಪ್ಟಂಬರ್ 2022 (16:01 IST)
ಜಲಜೀವನ್ ಮಿಷನ್' ಯೋಜನೆಯ ಪರಿಣಾಮಕಾರಿ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕುಡಿಯುವ ನೀರು ಪೂರೈಸಲು ಕೊಳವೆ ಬಾವಿ ಕೊರೆಯುವ ಹೆಸರಲ್ಲಿ ಲೂಟಿ ಹೊಡೆಯುವ ಕಾರ್ಯ ಮುಂದುವರಿದಿದೆ.
 
ಈ ಮೊದಲು ಕೊರೆಸಿರುವ ಕೊಳವಿ ಬಾವಿಯ ಅದೇ ಸ್ಥಳ, ಜಿಪಿಎಸ್​ನಲ್ಲಿ ಕೊರೆಸಿರುವಂತೆ ಫೋಟೋಶಾಪ್ ಮಾಡಿದ ನಕಲಿ ಫೋಟೋ ಮತ್ತು ಬಿಲ್​ಗಳನ್ನು ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಲೋಕಾಯುಕ್ತದಲ್ಲೂ ದೂರು ದಾಖಲಾಗಿದೆ
 
ಲೆಕ್ಕದ ಪ್ರಕಾರ ಮೂರೂ ಜಿಲ್ಲೆಗಳಲ್ಲಿ 21,700 ಕೊಳವೆ ಬಾವಿ ಕೊರೆಸಲಾಗಿದೆ. ತಲಾ ಕೊಳವೆ ಬಾವಿಗೆ 2 ರಿಂದ 5 ಲಕ್ಷ ರೂ.ವರೆಗೆ ಬಿಲ್ ಮಾಡಿ ಮಂಜೂರು ಮಾಡಿಸಿಕೊಳ್ಳಲಾಗಿದೆ. ಸರಾಸರಿ 3 ಲಕ್ಷ ರೂ.ನಂತೆ ಲೆಕ್ಕ ಹಾಕಿದರೂ 21,700 ಬೋರ್​ವೆಲ್​ಗಳಿಗೆ 651 ಕೋಟಿ ರೂ. ವಿನಿಯೋಗಿಸಲಾಗಿದೆ.
 
ಕೇಂದ್ರದ ಯೋಜನೆಯಡಿ ಒಮ್ಮೆ, ರಾಜ್ಯದ ಯೋಜನೆಯಡಿಯಲ್ಲೂ ಮತ್ತೊಮ್ಮೆ ಬಿಲ್ ಪಡೆದು ವಂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments