Webdunia - Bharat's app for daily news and videos

Install App

ಜಲಜೀವನ್ ಮಿಷನ್ ಯೋಜನೆ ದುರ್ಬಳಿಕೆ

Webdunia
ಶನಿವಾರ, 10 ಸೆಪ್ಟಂಬರ್ 2022 (16:01 IST)
ಜಲಜೀವನ್ ಮಿಷನ್' ಯೋಜನೆಯ ಪರಿಣಾಮಕಾರಿ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕುಡಿಯುವ ನೀರು ಪೂರೈಸಲು ಕೊಳವೆ ಬಾವಿ ಕೊರೆಯುವ ಹೆಸರಲ್ಲಿ ಲೂಟಿ ಹೊಡೆಯುವ ಕಾರ್ಯ ಮುಂದುವರಿದಿದೆ.
 
ಈ ಮೊದಲು ಕೊರೆಸಿರುವ ಕೊಳವಿ ಬಾವಿಯ ಅದೇ ಸ್ಥಳ, ಜಿಪಿಎಸ್​ನಲ್ಲಿ ಕೊರೆಸಿರುವಂತೆ ಫೋಟೋಶಾಪ್ ಮಾಡಿದ ನಕಲಿ ಫೋಟೋ ಮತ್ತು ಬಿಲ್​ಗಳನ್ನು ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಲೋಕಾಯುಕ್ತದಲ್ಲೂ ದೂರು ದಾಖಲಾಗಿದೆ
 
ಲೆಕ್ಕದ ಪ್ರಕಾರ ಮೂರೂ ಜಿಲ್ಲೆಗಳಲ್ಲಿ 21,700 ಕೊಳವೆ ಬಾವಿ ಕೊರೆಸಲಾಗಿದೆ. ತಲಾ ಕೊಳವೆ ಬಾವಿಗೆ 2 ರಿಂದ 5 ಲಕ್ಷ ರೂ.ವರೆಗೆ ಬಿಲ್ ಮಾಡಿ ಮಂಜೂರು ಮಾಡಿಸಿಕೊಳ್ಳಲಾಗಿದೆ. ಸರಾಸರಿ 3 ಲಕ್ಷ ರೂ.ನಂತೆ ಲೆಕ್ಕ ಹಾಕಿದರೂ 21,700 ಬೋರ್​ವೆಲ್​ಗಳಿಗೆ 651 ಕೋಟಿ ರೂ. ವಿನಿಯೋಗಿಸಲಾಗಿದೆ.
 
ಕೇಂದ್ರದ ಯೋಜನೆಯಡಿ ಒಮ್ಮೆ, ರಾಜ್ಯದ ಯೋಜನೆಯಡಿಯಲ್ಲೂ ಮತ್ತೊಮ್ಮೆ ಬಿಲ್ ಪಡೆದು ವಂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ಮುಂದಿನ ಸುದ್ದಿ
Show comments