Webdunia - Bharat's app for daily news and videos

Install App

ಜಲಜೀವನ್ ಮಿಷನ್ ಯೋಜನೆ ದುರ್ಬಳಿಕೆ

Webdunia
ಶನಿವಾರ, 10 ಸೆಪ್ಟಂಬರ್ 2022 (16:01 IST)
ಜಲಜೀವನ್ ಮಿಷನ್' ಯೋಜನೆಯ ಪರಿಣಾಮಕಾರಿ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕುಡಿಯುವ ನೀರು ಪೂರೈಸಲು ಕೊಳವೆ ಬಾವಿ ಕೊರೆಯುವ ಹೆಸರಲ್ಲಿ ಲೂಟಿ ಹೊಡೆಯುವ ಕಾರ್ಯ ಮುಂದುವರಿದಿದೆ.
 
ಈ ಮೊದಲು ಕೊರೆಸಿರುವ ಕೊಳವಿ ಬಾವಿಯ ಅದೇ ಸ್ಥಳ, ಜಿಪಿಎಸ್​ನಲ್ಲಿ ಕೊರೆಸಿರುವಂತೆ ಫೋಟೋಶಾಪ್ ಮಾಡಿದ ನಕಲಿ ಫೋಟೋ ಮತ್ತು ಬಿಲ್​ಗಳನ್ನು ಸಲ್ಲಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಲೋಕಾಯುಕ್ತದಲ್ಲೂ ದೂರು ದಾಖಲಾಗಿದೆ
 
ಲೆಕ್ಕದ ಪ್ರಕಾರ ಮೂರೂ ಜಿಲ್ಲೆಗಳಲ್ಲಿ 21,700 ಕೊಳವೆ ಬಾವಿ ಕೊರೆಸಲಾಗಿದೆ. ತಲಾ ಕೊಳವೆ ಬಾವಿಗೆ 2 ರಿಂದ 5 ಲಕ್ಷ ರೂ.ವರೆಗೆ ಬಿಲ್ ಮಾಡಿ ಮಂಜೂರು ಮಾಡಿಸಿಕೊಳ್ಳಲಾಗಿದೆ. ಸರಾಸರಿ 3 ಲಕ್ಷ ರೂ.ನಂತೆ ಲೆಕ್ಕ ಹಾಕಿದರೂ 21,700 ಬೋರ್​ವೆಲ್​ಗಳಿಗೆ 651 ಕೋಟಿ ರೂ. ವಿನಿಯೋಗಿಸಲಾಗಿದೆ.
 
ಕೇಂದ್ರದ ಯೋಜನೆಯಡಿ ಒಮ್ಮೆ, ರಾಜ್ಯದ ಯೋಜನೆಯಡಿಯಲ್ಲೂ ಮತ್ತೊಮ್ಮೆ ಬಿಲ್ ಪಡೆದು ವಂಚಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments