Webdunia - Bharat's app for daily news and videos

Install App

ಜಲ್ಲಿಕಟ್ಟು ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಪೇಟಾ

Webdunia
ಬುಧವಾರ, 25 ಜನವರಿ 2017 (12:26 IST)
ತಮಿಳುನಾಡು ಸರ್ಕಾರ ಜಲ್ಲಿಕಟ್ಟು ಕ್ರೀಡೆಯನ್ನು ಕಾನೂನುಬದ್ಧಗೊಳಿಸಿರುವುದನ್ನು ಪ್ರಶ್ನಿಸಿ ಪೇಟಾ ಸಂಸ್ಥೆ ಸುಪ್ರೀಂಕೋರ್ಟ್ ಮೊರೆ ಹೋಗಿದೆ. 
ವನ್ಯಜೀವಿ ಕಲ್ಯಾಣ ಮಂಡಳಿ, ಪೇಟಾ ಮತ್ತು ಇತರೆ ಸಂಘಟನೆಗಳು ಸರ್ಕಾರದ ಈ ನಡೆಯ ಕುರಿತು ಪ್ರಶ್ನೆ ಎತ್ತಿದ್ದು ಜನವರಿ 30 ರಂದು ಸುಪ್ರೀಂ ಈ ಎಲ್ಲ ಅರ್ಜಿಗಳನ್ನು ಕೈಗೆತ್ತಿಕೊಳ್ಳಲಿದೆ. 
 
ತಮಿಳುನಾಡಿನ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ನಿಷೇಧ ಸಂಬಂಧ ಸುಪ್ರೀಂಗೆ ಈವರೆಗೂ ಸುಮಾರು 70 ಕೇವಿಯಟ್ ಅರ್ಜಿಗಳು ಸಲ್ಲಿಕೆಯಾಗಿವೆ.
 
ಜಲ್ಲಿಕಟ್ಟು ಕ್ರೀಡೆ ಮೇಲೆ ಸುಪ್ರೀಂ ಹೇರಿದ್ದ  ನಿಷೇಧವನ್ನು ಸಂಪೂರ್ಣ ತೆರವುಗೊಳಿಸಬೇಕೆಂಬ ತಮಿಳುನಾಡಿನ ಜನತೆಯ ಕ್ರಾಂತಿಕಾರಕ ಹೋರಾಟ ನಡೆಸಿತ್ತು. ಜನರನ್ನು ತಣ್ಣಗಾಗಿಸಲು ಕೇಂದ್ರದ ಮೂಲಕ ಸುಗ್ರಿವಾಜ್ಞೆ ಹೊರಡಿಸಿದ್ದ ತಮಿಳುನಾಡು ಸರ್ಕಾರ ಜಲ್ಲಿಕಟ್ಟು ಆಚರಣೆಗೆ ಅನುವು ಮಾಡಿಕೊಟ್ಟಿತ್ತು. ಆದರೆ ಅದಕ್ಕೆ ತೃಪ್ತರಾಗದ ಜನರು ಹೋರಾಟವನ್ನು ಮುಂದುವರೆಸಿದಾಗ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ ಜಲ್ಲಿಕಟ್ಟನ್ನು ಕಾನೂನುಬದ್ಧಗೊಳಿಸಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಗ್ರರಿಗೆ ನೆರವಾಗುತ್ತಿದ್ದ ಎಎಸ್ಐ ಚಾಂದ್ ಪಾಷಾನನ್ನು ಅರೆಸ್ಟ್ ಮಾಡಿದ ಎನ್ಐಎ

Gold price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಹೃದಯಾಘಾತ ಇಫೆಕ್ಟ್: ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ದಂಡು

ನಮ್ಮ ಜಿಹಾದಿಗಳ ಮುಂದೆ ಎದುರಾಳಿಯ ಕ್ಷಿಪಣಿಗಳು ಲೆಕ್ಕಕ್ಕೇ ಇಲ್ಲ: ಉಗ್ರ ಮಸೂದ್ ಅಜರ್

ರಾಷ್ಟ್ರಪತಿಗೆ ಮುರ್ಮಾಜಿ, ಮಾಜಿ ರಾಷ್ಟ್ರಪತಿಗೆ ಕೊವಿಡ್ ಜೀ ಎಂದ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments