Webdunia - Bharat's app for daily news and videos

Install App

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸಿಲ್ಲ: ಒಮರ್‌ ಅಬ್ದುಲ್ಲಾ

Webdunia
ಗುರುವಾರ, 19 ಮೇ 2022 (22:20 IST)
ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿ ಸುಧಾರಿಸಿಲ್ಲ ಎಂದು ಮಾಜಿ ಸಿಎಂ, ನ್ಯಾಷನಲ್‌ ಕಾನ್ಫರೆನ್ಸ್‌ನ ಉಪಾಧ್ಯಕ್ಷ ಒಮರ್‌ ಅಬ್ದುಲ್ಲಾ ಬೇಸರ ವ್ಯಕ್ತಪಡಿಸಿದ್ದಾರೆ.
ನಾಗರಿಕ ಹತ್ಯೆಗಳು ಒಂದಾದ ಮೇಲೆ ಒಂದರಂತೆ ನಡೆಯುತ್ತಿದೆ.ಈ ವಾರದಲ್ಲಿ ಇಂತಹ ಮೂರು ಹತ್ಯೆಗಳು ನಡೆದಿವೆ. ಕೆಲವೇ ತಿಂಗಳ ಬಳಿಕ ಇಂತಹ ವಿದ್ಯಮಾನಗಳು ಪುನಃ ಮರುಕಳಿಸುತ್ತವೆ. ನಂತರ ಕೆಲವು ದಿನಗಳ ವರೆಗೆ ಸ್ಥಗಿತವಾಗುತ್ತದೆ' ಎಂದು ಒಮರ್‌ ಅಬ್ದುಲ್ಲಾ ಹೇಳಿದರು.
ಧ್ವನಿವರ್ಧಕ ನಿಷೇಧದ ಕುರಿತು ಮಾತನಾಡಿದ ಅಬ್ದುಲ್ಲಾ, ಜನರ ಭಾವನೆಗಳನ್ನು ಗೌರವಿಸಬೇಕು. ಧ್ವನಿವರ್ಧಕಗಳಿಂದ ಉಂಟಾಗುತ್ತಿರುವ ಶಬ್ದದ ಸಮಸ್ಯೆ ಬಗೆಹರಿಸಲು ಮಧ್ಯಮ ಮಾರ್ಗವೊಂದನ್ನು ಕಂಡುಕೊಳ್ಳಬೇಕಿದೆ' ಎಂದರು.370ನೇ ರದ್ದು ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅಬ್ದುಲ್ಲಾ, 'ಕಾನೂನು ಕೈಗೆತ್ತಿಕೊಳ್ಳುವುದಿಲ್ಲ. ನ್ಯಾಯಾಲಯದ ಮುಂದೆ ನಮ್ಮ ವಾದವನ್ನು ಮುಂದಿಡುತ್ತೇವೆ. ಅನ್ಯ ರಾಷ್ಟ್ರದವರ ಭಾಷೆಯಲ್ಲಿ ಮಾತನಾಡುವ ಮಂದಿ ನಾವಲ್ಲ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments