Webdunia - Bharat's app for daily news and videos

Install App

ಜಯಲಲಿತಾ ಸಮಸ್ತ ಆಸ್ತಿಗೆ ನಾವೇ ವಾರಸುದಾರರು: ದೀಪಕ್ ಜಯಕುಮಾರ್

Webdunia
ಶುಕ್ರವಾರ, 24 ಫೆಬ್ರವರಿ 2017 (16:10 IST)
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ತಮಿಳುನಾಡಿನ ಮುಖ್ಯಮಂತ್ರಿಯಾಗುವುದನ್ನು ಯಾವತ್ತೂ ಜನತೆ ಸಹಿಸುವುದಿಲ್ಲ. ಜಯಲಲಿತಾಗೆ ಸೇರಿದ ಆಸ್ತಿಗೆ ನಾವೇ ಹಕ್ಕುದಾರರು ಎಂದು ಸೋದರಳಿಯ ದೀಪಕ್ ಜಯಕುಮಾರ್ ಹೇಳಿದ್ದಾರೆ. 
 
ರುವ ಅವರ ವೇದ ನಿಲಯಂ ನಿವಾಸ ಸೇರಿದಂತೆ ಇತರ ಸಮಸ್ತ ಆಸ್ತಿಯನ್ನು ಜಯಲಲಿತಾ ಅವರು ದೀಪಾ ಮತ್ತು ನನ್ನ ಹೆಸರಿಗೆ ವಿಲ್ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. 
 
ಶಶಿಕಲಾ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗುವುದು ತಮಿಳುನಾಡು ಜನತೆಗೆ ಸ್ವೀಕಾರ್ಹವಲ್ಲ. ಶಶಿಕಲಾ ಸಹೋದರ ಟಿಟಿವಿ ದಿನಕರನ್ ಅವರನ್ನು ಎಐಎಡಿಎಂಕೆ ಉಪಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿರುವುದು ಕೂಡಾ ನ್ಯಾಯಸಮ್ಮತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 
ಶಶಿಕಲಾ ಮತ್ತು ಅವರ ಕುಟುಂಬದ ಸದಸ್ಯರು ಎಐಎಡಿಎಂಕೆ ಪಕ್ಷದಲ್ಲಿ ಕುಟುಂಬ ಅಡಳಿತವನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಪಕ್ಷದ ಮುಖಂಡರಿಗೆ ಕೂಡಾ ಶಶಿಕಲಾ ಸಹೋದರರು ಪಕ್ಷಕ್ಕೆ ಸೇರ್ಪಡೆಯಾಗುವುದು ಇಷ್ಟವಿಲ್ಲ ಎಂದು ತಿಳಿಸಿದ್ದಾರೆ.
 
ಶಶಿಕಲಾ ಅವರ ವರ್ತನೆಯಿಂದ ಎಐಎಡಿಎಂಕೆ ಪಕ್ಷ ವಿಭಜನೆಯಾಗುವಂತಹ ಸ್ಥಿತಿ ಎದುರಾಗಿದ್ದು, ಇದೇ ರೀತಿ ಮುಂದುವರಿದಲ್ಲಿ ಸಾಂಪ್ರದಾಯಿಕ ಎದುರಾಳಿ ಪಕ್ಷವಾದ ಡಿಎಂಕೆ ರಾಜ್ಯದಲ್ಲಿ ಸರಕಾರ ರಚಿಸಲು ಸುಲಭವಾಗುತ್ತದೆ ಎಂದು ಜಯಲಲಿತಾ ಸೋದರಳಿಯ ದೀಪಕ್ ಜಯಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments