Webdunia - Bharat's app for daily news and videos

Install App

ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿ: ಕಾವೇರಿ ಜಲಾಶಯ ಬರಿದು

Webdunia
ಶುಕ್ರವಾರ, 16 ಸೆಪ್ಟಂಬರ್ 2016 (17:17 IST)
ಮೆಟ್ಟೂರು ಡ್ಯಾಂ ಭರ್ತಿಯಾಗುವ ಆತಂಕದ ಹಿನ್ನೆಲೆಯಲ್ಲಿ ಸಾಂಬಾ ಬೆಳೆ ಬೆಳೆಯುವ ಪ್ರದೇಶಗಳಿಗೆ ಮೆಟ್ಟೂರು ಜಲಾಶಯದಿಂದ ನೀರು ಬಿಡುವಂತೆ ಮುಖ್ಯಮಂತ್ರಿ ಜೆ.ಜಯಲಲಿತಾ ಆದೇಶ ನೀಡಿದ್ದಾರೆ. 
 
ಮೆಟ್ಟೂರು ಜಲಾಶಯದಿಂದ ಸೆಪ್ಟೆಂಬರ್ 20 ರಿಂದ ನೀರು ಹರಿದುಬಿಡುವಂತೆ ಜಲಸಂಪನ್ಮೂಲ ಅಧಿಕಾರಿಗಳಿಗೆ ಆದೇಶ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
 
ಮೆಟ್ಟೂರ್ ಡ್ಯಾಂ ಗರಿಷ್ಠ ನೀರಿನ ಸಂಗ್ರಹ 120 ಅಡಿಗಳಾಗಿದ್ದು, ಈಗಾಗಲೇ 84.76 ಅಡಿ ನೀರು ಸಂಗ್ರಹವಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ಜಲಾಶಯಗಳಿಂದ ಹೆಚ್ಚಿನ ನೀರು ಹರಿದುಬರುತ್ತಿದೆ. ಮುಂಗಾರು ಮಳೆ ಕೂಡಾ ಆರಂಭವಾಗಿದೆ. ಕಾವೇರಿಯಿಂದ ಹೆಚ್ಚಿನ ನೀರು ಹರಿದು ಬಂದಲ್ಲಿ ಡ್ಯಾಂ ಭರ್ತಿಯಾಗಲಿದೆ ಎಂದು ಹೇಳಿದ್ದಾರೆ.   
 
ಕರ್ನಾಟಕ ಸರಕಾರ ಬಿಳಿಗುಂಡ್ಲು ಜಲಾಶಯದಿಂದ ಸೆಪ್ಟೆಂಬರ್ 14 ರವರೆಗೆ 8.92 ಟಿಎಂಸಿ ನೀರು ತಮಿಳುನಾಡಿಗೆ ಬಿಟ್ಟಿದೆ ಎಂದು ಮುಖ್ಯಮಂತ್ರಿ ಜೆ. ಜಯಲಲಿತಾ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಇಲ್ಲೇ ಇರಬೇಕಾದವರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಮುಂದಿನ ಸುದ್ದಿ
Show comments