Webdunia - Bharat's app for daily news and videos

Install App

ಜಯಾ ಸೋದರನ ಪುತ್ರಿ ದೀಪಾ ಬೆಂಬಲಿಗರಿಂದ ರಾಜಭವನಕ್ಕೆ ಘೇರಾವ್: 50 ಪ್ರತಿಭಟನಾಕಾರರ ಬಂಧನ

Webdunia
ಗುರುವಾರ, 9 ಫೆಬ್ರವರಿ 2017 (17:03 IST)
ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್‌ಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲು ಅವಕಾಶ ನೀಡುವುದು ವಿರೋಧಿಸಿ ದಿವಂಗತ ಮುಖ್ಯಮಂತ್ರಿ ಜಯಲಲಿತಾ ಸೋದರನ ಪುತ್ರಿ ದೀಪಾ ತಮ್ಮ ಬೆಂಬಲಿಗರೊಂದಿಗೆ ರಾಜಭವನಕ್ಕೆ ಘೇರಾವ್ ಹಾಕಿದ್ದಾರೆ.
 
ದೀಪಾ ಬೆಂಬಲಿಗರು ರಾಜಭವನದ ಮುಂದೆ ಪ್ರತಿಭಟನೆ ನಡೆಸಿ ಘೇರಾವ್ ಹಾಕಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ.
 
ಶಶಿಕಲಾ ಮುಖ್ಯಮಂತ್ರಿಯಾಗುವುದಕ್ಕೆ ಯಾವುದೇ ಅರ್ಹತೆಯಿಲ್ಲ. ಒಂದು ವೇಳೆ ಶಶಿಕಲಾ ಸಿಎಂ ಆದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾದಂತಾಗುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಒಂದು ಕಡೆ ಸಿಎಂ ಪನ್ನೀರ್ ಸೆಲ್ವಂ, ಶಶಿಕಲಾ ವಿರುದ್ಧ ಹೋರಾಟ ಮುಂದುವರಿಸಿದ್ದರೆ, ಮತ್ತೊಂದೆಡೆ ದೀಪಾ ಕೂಡಾ ತಮ್ಮ ಬೆಂಬಲಿಗರೊಂದಿಗೆ ಶಶಿಕಲಾ ವಿರುದ್ಧ ಸಮರ ಸಾರಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments