Webdunia - Bharat's app for daily news and videos

Install App

ಜಯಲಲಿತಾ ಮೆಚ್ಚಿನ ವಸ್ತುಗಳೂ ಆಕೆಯ ಜತೆಯೇ ಮಣ್ಣಾಗಲಿವೆ

Webdunia
ಮಂಗಳವಾರ, 6 ಡಿಸೆಂಬರ್ 2016 (08:13 IST)
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನದ ಸುದ್ದಿ ಕೇಳಿ ಅಭಿಮಾನಿಗಳು ಮರುಗುತ್ತಿದ್ದಾರೆ. ಅವರ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ.

ಇಂದು ಸಂಜೆ ಮೆಚ್ಚಿನ ಅಮ್ಮ ಮಣ್ಣಲ್ಲಿ ಮಣ್ಣಾಗಲಿದ್ದಾರೆ. ಅವರ ಜತೆಗೆ ಅವರ ಮೆಚ್ಚಿನ ಸರ ಮತ್ತು ವಾಚು ಕೂಡಾ ಮಣ್ಣಾಗಲಿದೆ. ಜಯಲಲಿತಾ ಯಾವಾಗಲೂ ತಮ್ಮ ಕುತ್ತಿಗೆಯಲ್ಲಿ ಒಂದು ಸರ ಮತ್ತು ಕೈಗೆ ಕಪ್ಪು ಬಣ್ಣದ ವಾಚ್ ಕಟ್ಟಿಕೊಳ್ಳುತ್ತಿದ್ದರು. ಅದು ಈಗಲೂ ಅವರ ಮೃತದೇಹದ ಜತೆಗಿದೆ.

ಅದನ್ನು ತೆಗೆಯದೇ ಇರಲು ಅವರ ಆಪ್ತರು ನಿರ್ಧರಿಸಿದ್ದಾರೆ. ಹೀಗಾಗಿ ಅದೂ ಕೂಡಾ ಪಂಚಭೂತಗಳಲ್ಲಿ ಸೇರುವ ಅಮ್ಮನಿಗೆ ಜತೆಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments