Webdunia - Bharat's app for daily news and videos

Install App

ಜಯಲಲಿತಾ ನಿಧನ ಸುದ್ದಿ: ನಿಜವೋ ಸುಳ್ಳೋ.. ಆಸ್ಪತ್ರೆ ಎದುರು ಹೈಡ್ರಾಮಾ

Webdunia
ಸೋಮವಾರ, 5 ಡಿಸೆಂಬರ್ 2016 (18:11 IST)
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನ ಸುದ್ದಿ ನಿಜವೋ ವದಂತಿಯೋ.. ಆಸ್ಪತ್ರೆ ಎದುರು ಹೈಡ್ರಾಮಾ ನಡೆಯುತ್ತಿದ್ದು, ಸಾವಿನ ಸುದ್ದಿ ಬಗ್ಗೆ ಗೊಂದಲ ಮೂಡಿದೆ.

ಮೊದಲು ಜಯಲಲಿತಾ ಮೃತಪಟ್ಟಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿತ್ತು ಎಂದು ತಮಿಳುನಾಡಿನ ಸುದ್ದಿ ವಾಹಿನಿಗಳು ಸುದ್ದಿ ಮಾಡಿತ್ತು. ಅಲ್ಲದೆ ಎಐಡಿಎಂಕೆ ಪಕ್ಷದ ಕಚೇರಿ ಎದುರು ಬಾವುಟವನ್ನು ದುಃಖ ಸೂಚಕವಾಗಿ ಅರ್ಧ ಹಾರಿಸಲಾಗಿತ್ತು. ಇದರಿಂದಾಗಿ ಜಯಲಲಿತಾ ನಿಧನರಾಗಿದ್ದಾರೆಂದು ಎಲ್ಲರೂ ನಂಬಿದ್ದರು.

ಆದರೆ ಸುದ್ದಿ ಹಬ್ಬುತ್ತಿದ್ದಂತೆ ಅಪೋಲೋ ಆಸ್ಪತ್ರೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಜಯಲಲಿತಾಗೆ ಚಿಕಿತ್ಸೆ ಮುಂದುವರಿಸಿದ್ದೇವೆ. ಕೃತಕ ಉಸಿರಾಟದ ಸಾಧನ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಹೀಗಾಗಿ ಸಾವಿನ ಬಗ್ಗೆ ಹೈಡ್ರಾಮಾ ನಡೆಯುತ್ತಿದ್ದು, ಯಾವುದು ನಿಜ, ಯಾವುದು ಸುಳ್ಳು ಎಂದು ನಂಬುವ ಸ್ಥಿತಿಯಲ್ಲಿ ಯಾರೂ ಇಲ್ಲದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments