Webdunia - Bharat's app for daily news and videos

Install App

ಜಯಲಲಿತಾ ಸಾವಿನ ವಿಚಾರ ಮುಚ್ಚಿಟ್ಟಿದ್ದು ನಿಜ ಎಂದು ಒಪ್ಪಿಕೊಂಡ ಶಶಿಕಲಾ ಸಂಬಂಧಿ!

Webdunia
ಗುರುವಾರ, 18 ಜನವರಿ 2018 (09:40 IST)
ಚೆನ್ನೈ: ತಮಿಳುನಾಡು ಸಿಎಂ ಆಗಿದ್ದ ದಿವಂಗತ ಜೆ. ಜಯಲಲಿತಾ ಸಾವಿನ ವಿಚಾರವನ್ನು ಅಪೋಲೋ ಆಸ್ಪತ್ರೆಯ ವೈದ್ಯರು ಒಂದು ದಿನದ ಮಟ್ಟಿಗೆ ಮುಚ್ಚಿಟ್ಟಿದ್ದರು ಎಂದು ಶಶಿಕಲಾ ಆಪ್ತ ಸಂಬಂಧಿ ವಿ ದಿನಕರನ್ ಬಹಿರಂಗಪಡಿಸಿದ್ದಾರೆ.
 

ಎಐಎಡಿಎಂಕೆ ಸಂಸ್ಥಾಪಕ ಎಂ ಜಿ ರಾಮಚಂದ್ರನ್ (ಎಂಜಿಆರ್) ಅವರ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ದಿನಕರನ್ ಜಯಲಲಿತಾ ಡಿಸೆಂಬರ್ 4 ರಂದು ಮುಂಜಾನೆ ಮೃತಪಟ್ಟಿದ್ದರು ಎಂದಿದ್ದಾರೆ.

ಡಿಸೆಂಬರ್ 5 ರಂದು ಜಯಲಲಿತಾ ಸಾವಿನ ಸುದ್ದಿಯನ್ನು ತಡ ರಾತ್ರಿ ಘೋಷಿಸಲಾಗಿತ್ತು. ಆದರೆ ನಿಜವಾಗಿ ಜಯಲಲಿತಾ ಡಿಸೆಂಬರ್ 4 ರಂದು ಮುಂಜಾನೆ 5.50 ಕ್ಕೆ ಮೃತಪಟ್ಟಿದ್ದರು. ಆದರೆ ಭದ್ರತೆ ಕಾರಣಗಳಿಂದ ಒಂದು ದಿನ ತಡವಾಗಿ ಘೋಷಿಸಲಾಯಿತು ಎಂದು ಅವರು ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments