Webdunia - Bharat's app for daily news and videos

Install App

ಜಯಲಲಿತಾ ಸಾವಿನ ವಿಚಾರ ಮುಚ್ಚಿಟ್ಟಿದ್ದು ನಿಜ ಎಂದು ಒಪ್ಪಿಕೊಂಡ ಶಶಿಕಲಾ ಸಂಬಂಧಿ!

Webdunia
ಗುರುವಾರ, 18 ಜನವರಿ 2018 (09:40 IST)
ಚೆನ್ನೈ: ತಮಿಳುನಾಡು ಸಿಎಂ ಆಗಿದ್ದ ದಿವಂಗತ ಜೆ. ಜಯಲಲಿತಾ ಸಾವಿನ ವಿಚಾರವನ್ನು ಅಪೋಲೋ ಆಸ್ಪತ್ರೆಯ ವೈದ್ಯರು ಒಂದು ದಿನದ ಮಟ್ಟಿಗೆ ಮುಚ್ಚಿಟ್ಟಿದ್ದರು ಎಂದು ಶಶಿಕಲಾ ಆಪ್ತ ಸಂಬಂಧಿ ವಿ ದಿನಕರನ್ ಬಹಿರಂಗಪಡಿಸಿದ್ದಾರೆ.
 

ಎಐಎಡಿಎಂಕೆ ಸಂಸ್ಥಾಪಕ ಎಂ ಜಿ ರಾಮಚಂದ್ರನ್ (ಎಂಜಿಆರ್) ಅವರ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ದಿನಕರನ್ ಜಯಲಲಿತಾ ಡಿಸೆಂಬರ್ 4 ರಂದು ಮುಂಜಾನೆ ಮೃತಪಟ್ಟಿದ್ದರು ಎಂದಿದ್ದಾರೆ.

ಡಿಸೆಂಬರ್ 5 ರಂದು ಜಯಲಲಿತಾ ಸಾವಿನ ಸುದ್ದಿಯನ್ನು ತಡ ರಾತ್ರಿ ಘೋಷಿಸಲಾಗಿತ್ತು. ಆದರೆ ನಿಜವಾಗಿ ಜಯಲಲಿತಾ ಡಿಸೆಂಬರ್ 4 ರಂದು ಮುಂಜಾನೆ 5.50 ಕ್ಕೆ ಮೃತಪಟ್ಟಿದ್ದರು. ಆದರೆ ಭದ್ರತೆ ಕಾರಣಗಳಿಂದ ಒಂದು ದಿನ ತಡವಾಗಿ ಘೋಷಿಸಲಾಯಿತು ಎಂದು ಅವರು ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments