ಜಯಲಲಿತಾ ಸಾವಿನ ರಹಸ್ಯ ಕೊನೆಗೂ ಬಹಿರಂಗ..?

Webdunia
ಗುರುವಾರ, 2 ಮಾರ್ಚ್ 2017 (20:48 IST)
ಸೆಪ್ಟೆಂಬರ್ 22ರಂದು ಜಯಲಲಿತಾ ಆಸ್ಪತ್ರೆಗೆ ದಾಖಲಾಗುವುದಕ್ಕೂ ಮುನ್ನ ಅವರ ಪೋಯಸ್ ಗಾರ್ಡನ್ ನಿವಾಸದಲ್ಲಿ ಯಾರೋ ಅವರನ್ನ ನೂಕಿದ್ದರು ಎಂದು ತಮಿಳುನಾಡಿನ ಮಾಜಿ ಸ್ಪೀಕರ್ ಪಿ.ಎಚ್. ಪಾಂಡಿಯನ್ ಆರೋಪಿಸಿದ್ದಾರೆ.


`ಯಾರೋ ಒಬ್ಬರು ಅಮ್ಮನನ್ನ ನೂಕಿದ್ದರಿಂದ ಅಮ್ಮ ಕೆಳಗೆ ಬಿದ್ದಿದ್ದರು. ಆ ಬಳಿಕ ಯಾರೊಬ್ಬರೂ ಏನಾಯಿತೆಂದು ಅಮ್ಮನ ಕಡೆ ನೋಡಲಿಲ್ಲ. ಪೊಲೀಸ್ ಅಧಿಕಾರಿಯೊಬ್ಬರು ಆಂಬ್ಯುಲೆನ್ಸ್ ಕರೆದು ಆಸ್ಪತ್ರೆಗೆ ದಾಖಲಿಸಿದರು ಎಂದು ಪಾಂಡಿಯನ್’ ಹೇಳಿದ್ದಾರೆ.

ಅಮ್ಮ ಆಸ್ಪತ್ರೆಗೆ ದಾಖಲಾದ ಬಳಿಕ ಅಲ್ಲಿದ್ದ 27 ಸಿಸಿಟಿವಿಗಳನ್ನೂ ತೆಗೆದುಹಾಕಲಾಯಿತು. ಸಿಸಿಟಿವಿಗಳನ್ನ ತೆಗೆದುಹಾಕಿದ್ದು ಯಾವ ಕಾರಣಕ್ಕೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಬೇಕೆಂದು ಪಾಂಡಿಯನ್ ಒತ್ತಾಯಿಸಿದ್ದಾರೆ.

ಜಯಲಲಿತಾಗೆ ಚಿಕಿತ್ಸೆ ಸ್ಥಗಿತಗೊಳಿಸುವಂತೆ ಆದೇಶ ನೀಡಿದವರ್ಯಾರು ಎಂಬ ಬಗ್ಗೆ ನಮಗೆ ತಿಳಿಯಬೇಕಿದೆ. ಈ ಬಗ್ಗೆ
ನಾನೇ ಆಂತರಿಕ ತನಿಖೆ ನಡೆಸುತ್ತಿದ್ದೇನೆ ಎಂದು ಪಾಂಡಿಯನ್ ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments