Webdunia - Bharat's app for daily news and videos

Install App

ಬಾಕಿ ಕಾವೇರಿ ನೀರು ಪೂರೈಕೆಗಾಗಿ ಕರ್ನಾಟಕದ ವಿರುದ್ಧ ಜಯಾ ಮತ್ತೆ ತಗಾದೆ: ಪ್ರಧಾನಿಗೆ ಪತ್ರ

Webdunia
ಶನಿವಾರ, 5 ಸೆಪ್ಟಂಬರ್ 2015 (12:19 IST)
ಕರ್ನಾಟಕದಲ್ಲಿ ನೀರಿಲ್ಲದೆ ಬರಗಾಲ ಎದುರಾಗಿರುವ ಈ ಸನ್ನಿವೇಶದಲ್ಲಿ ತಮಿಳುನಾಡು ಮುಖ್ಯಮಂತ್ರಿ ಕಾವೇರಿ ನದಿ ನೀರಿಗಾಗಿ ಮತ್ತೆ ತಗಾದೆ ತೆಗೆದಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 
 
ಪ್ರಧಾನಿಗೆ ಪತ್ರ ಬರೆದಿರುವ ಜಯಲಲಿತಾ, ಕಾವೇರಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ಕಾವೇರಿ ನ್ಯಾಯ ಮಂಡಳಿಯು ವರ್ಷಕ್ಕೆ 94 ಟಿಎಂಸಿ ನೀರನ್ನು ಬಿಡುಗಡೆಗೊಳಿಸಬೇಕೆಂದು ಆದೇಶಿಸಿತ್ತು. ಆದರೆ ತೀರ್ಪಿನ ಪ್ರಕಾರ ಕರ್ನಾಟಕವು ಈ ಬಾರಿ ಕೇವಲ 66.443 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಲಾಗಿದ್ದು, ಇನ್ನೂ 27.57 ಟಿಎಂಸಿ ನೀರು ಬಿಡುಗಡೆಗೊಳಿಸಬೇಕಿರುವುದು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರಕ್ಕೆ ಆದೇಶ ಹೊರಡಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.  
 
ಇನ್ನು ಜಯಲಲಿತಾ ಅವರು ಈ ಹಿಂದೆಯೂ ಕೂಡ ಕಾವೇರಿ ನೀರಿಗೆ ಸಂಬಂಧಿಸಿದಂತೆ ಇಂತಹದೇ ತಗಾದೆಯನ್ನು ಹಲವು ಬಾರಿ ತೆಗೆದಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments