Webdunia - Bharat's app for daily news and videos

Install App

122 ಶಾಸಕರಿಗೂ ನೆಮ್ಮದಿಯಿಂದ ಇರಗೊಡುವುದಿಲ್ಲ ಜಯಾ ಆತ್ಮ

Webdunia
ಸೋಮವಾರ, 6 ಮಾರ್ಚ್ 2017 (12:41 IST)
ಮಾಜಿ ಮುಖ್ಯಮಂತ್ರಿಗಳಾದ ಎಂ.ಜಿ ರಾಮಚಂದ್ರನ್ ಮತ್ತು ಜೆ. ಶಶಿಕಲಾ ಅವರ ಆತ್ಮಗಳು ವಿ,ಕೆ ಶಶಿಕಲಾ ಅವರ ಪರ ನಿಂತಿರುವ 122 ಶಾಸಕರಿಗೆ ನೆಮ್ಮದಿಯಿಂದ ಇರಲು ಬಿಡುವುದಿಲ್ಲ, ಎಂದು ತಮಿಳುನಾಡಿನ ನಿರ್ಗಮಿತ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಹೇಳಿದ್ದಾರೆ.

ಗ್ರೀನ್‌ವೇಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸೆಲ್ವಂ, ನಮ್ಮ ಧರ್ಮ ಯುದ್ಧ ಪರಿಣಾಮಕಾರಿ ತಿರುವನ್ನು ಪಡೆಯಲಿದೆ. 122 ಶಾಸಕರು( ಶಶಿಕಲಾ ಬೆಂಬಲಿಗರು) ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯಲಿದ್ದಾರೆ. ಮಾಜಿ ಮುಖ್ಯಮಂತ್ರಿ ಜಯಲಲಿತಾ ಮತ್ತು ಎಂಜಿಆರ್ ಆತ್ಮಗಳು ಅವರನ್ನು ಶಾಂತಿಯಿಂದ ಬದುಕಲು ಬಿಡುವುದಿಲ್ಲ ಎಂದಿದ್ದಾರೆ.
 
ತಾವು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಯಲು ಕಾರಣರಾದ ಶಾಸಕರ ಮೇಲೆ ಪ್ರಖರ ವಾಗ್ದಾಳಿ ನಡೆಸಿದ ಅವರು, ನನ್ನನ್ನು ಕಠಿಣ ಪರಿಸ್ಥಿತಿಗೆ ದೂಡಿ ಅಪಮಾನ ಮಾಡಲಾಯಿತು. ಶಶಿಕಲಾ ಅವರನ್ನು ಮುಖ್ಯಮಂತ್ರಿಯನ್ನಾಗಿ ಪಟ್ಟಕ್ಕೇರಿಸುವುದಕ್ಕೆ ಒಪ್ಪಿಕೊಳ್ಳಿ ಎಂದು ನನ್ನ ಮೇಲೆ ಒತ್ತಡ ಹೇರಿದಾಗ ಎರಡು ದಿನ ನಾನು ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆದಿದ್ದೇನೆ, ಎಂದು ಸೆಲ್ವಂ ಹೇಳಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments