Webdunia - Bharat's app for daily news and videos

Install App

ಜಯಲಲಿತಾ ಉತ್ತರಾಧಿಕಾರ ವಿವಾದ: ಸುಪ್ರೀಂಕೋರ್ಟ್ ಮೊರೆಗೆ ಬೆಂಗಳೂರಿನ ಮಹಿಳೆ

Webdunia
ಸೋಮವಾರ, 27 ನವೆಂಬರ್ 2017 (10:33 IST)
ತಮಿಳುನಾಡಿನ ಮಾಜಿ  ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಮಗಳೆಂದು ಬೆಂಗಳೂರಿನ ಮಹಿಳೆ ಹೇಳಿಕೊಂಡಿದ್ದು, ಡಿಎನ್ಎ ಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟಿಗೆ ಮೊರೆ ಹೋಗಿದ್ದಾರೆ.

ಜಯಲಲಿತಾ ಅವರ ಅಂತ್ಯ ಸಂಸ್ಕಾರ ಸಾಂಪ್ರಾದಾಯದಂತೆ ನಡೆಯಬೇಕು ಎಂದು ಸುಪ್ರೀಂಕೋರ್ಟಿಗೆ ಬೆಂಗಳೂರಿನ ಮಹಿಳೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾಳೆ.

ಜಯಲಲಿತಾ ಅವರ ಉತ್ತರಾಧಿಕಾರದ ವಿವಾದ ಇನ್ನೂ ಮುಂದುವರೆದಿದ್ದು, ಅದಕ್ಕಾಗಿ ಬೆಂಗಳೂರಿನ ಮಹಿಳೆ ಡಿಎನ್ಎ ಪರೀಕ್ಷೆ ನಡೆಸಬೇಕು ಎಂದು ಹೇಳುತ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments