Webdunia - Bharat's app for daily news and videos

Install App

ಜಯಲಲಿತಾ ಉತ್ತರಾಧಿಕಾರ ವಿವಾದ: ಸುಪ್ರೀಂಕೋರ್ಟ್ ಮೊರೆಗೆ ಬೆಂಗಳೂರಿನ ಮಹಿಳೆ

Webdunia
ಸೋಮವಾರ, 27 ನವೆಂಬರ್ 2017 (10:33 IST)
ತಮಿಳುನಾಡಿನ ಮಾಜಿ  ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಮಗಳೆಂದು ಬೆಂಗಳೂರಿನ ಮಹಿಳೆ ಹೇಳಿಕೊಂಡಿದ್ದು, ಡಿಎನ್ಎ ಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟಿಗೆ ಮೊರೆ ಹೋಗಿದ್ದಾರೆ.

ಜಯಲಲಿತಾ ಅವರ ಅಂತ್ಯ ಸಂಸ್ಕಾರ ಸಾಂಪ್ರಾದಾಯದಂತೆ ನಡೆಯಬೇಕು ಎಂದು ಸುಪ್ರೀಂಕೋರ್ಟಿಗೆ ಬೆಂಗಳೂರಿನ ಮಹಿಳೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾಳೆ.

ಜಯಲಲಿತಾ ಅವರ ಉತ್ತರಾಧಿಕಾರದ ವಿವಾದ ಇನ್ನೂ ಮುಂದುವರೆದಿದ್ದು, ಅದಕ್ಕಾಗಿ ಬೆಂಗಳೂರಿನ ಮಹಿಳೆ ಡಿಎನ್ಎ ಪರೀಕ್ಷೆ ನಡೆಸಬೇಕು ಎಂದು ಹೇಳುತ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments