Webdunia - Bharat's app for daily news and videos

Install App

ಜಯಯಲಿತಾ ಅಂತ್ಯಕ್ರಿಯೆ ಸಂಜೆ 4.30 ಕ್ಕೆ

Webdunia
ಮಂಗಳವಾರ, 6 ಡಿಸೆಂಬರ್ 2016 (07:46 IST)
ಚೆನ್ನೈ: ನಿನ್ನೆ ರಾತ್ರಿ ನಿಧನರಾದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಂತ್ಯಕ್ರಿಯೆ ಇಂದು ಸಂಜೆ 4.30 ರ ನಂತರ ಚೆನ್ನೈನ ಮರೀನಾ ಬೀಚ್ ನಲ್ಲಿರುವ ಎಂಜಿಆರ್ ಸಮಾಧಿ ಬಳಿಯೇ ನಡೆಯಲಿದೆ.

ಅಂತ್ಯಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ದೇಶದ ಪ್ರಮುಖ ರಾಜಕೀಯ ನಾಯಕರು ಆಗಮಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಮಧ್ಯಾಹ್ನದ ನಂತರ ಚೆನ್ನೈಗೆ ತೆರಳುವ ಸಂಭವವಿದೆ.

ಅಮ್ಮನ ನಿಧನದ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ. ತಮಿಳಿನಾಡಿನಾದ್ಯಂತ ಶೋಕಾಚರಣೆ ನಡೆಯುತ್ತಿದ್ದು, ಅಮ್ಮನ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments