Webdunia - Bharat's app for daily news and videos

Install App

ರಜನಿ, ಕಮಲ್ ರಾಜಕೀಯ ಎಂಟ್ರಿಗೆ ಜಯಪ್ರದಾ ಪ್ರತಿಕ್ರಿಯೆ

Webdunia
ಗುರುವಾರ, 22 ಫೆಬ್ರವರಿ 2018 (16:52 IST)
ಸಿನಿಮಾ ರಂಗದಲ್ಲಿ ಯಶಸ್ಸು ಕಂಡ ಪ್ರತಿಯೊಬ್ಬ ಕಲಾವಿದರೂ ರಾಜಕೀಯಕ್ಕೆ ಬರಬೇಕು ಎಂದು ಬಹುಭಾಷಾ ನಟಿ ಜಯಪ್ರದಾ ಹೇಳಿದ್ದಾರೆ.
 
ರಜನೀಕಾಂತ್ - ಕಮಲ ಹಾಸನ್ ರಾಜಕೀಯ ಪ್ರವೇಶ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿನಿಮಾದ ಯಶಸ್ಸಿನ ನಂತರ ಮುಂದಿನ ಹಂತ ರಾಜಕೀಯವೇ ಆಗಿರುತ್ತದೆ ಎಂದು ಹೇಳಿದ್ದಾರೆ. 
 
ಕಮಲ್ ಹಾಗೂ ರಜನಿ ಇಬ್ಬರದ್ದು ಬೇರೆ ಬೇರೆ ಸ್ವಭಾವ, ತಮಿಳುನಾಡು ರಾಜ್ಯದ ಹಿತದೃಷ್ಟಿಯಿಂದ ಉತ್ತಮ ನಾಯಕರು ಬೇಕಾಗಿದ್ದಾರೆ. ಅವರ ಬಗ್ಗೆ ಗಮನ ಹರಿಸುವವರ ಅಗತ್ಯವಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments